Webdunia - Bharat's app for daily news and videos

Install App

ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Webdunia
ಗುರುವಾರ, 5 ಸೆಪ್ಟಂಬರ್ 2019 (12:54 IST)
ನವದೆಹಲಿ : ಇಡಿ ಬಂಧನದಿಂದ ರಕ್ಷಣೆ ಕೋರಿ ಪಿ ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.




ಐಎನ್​ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಸಿಲುಕಿ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಇಡಿ ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂ ಕೊರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತನಿಖೆಯ ಆರಂಭಿಕ ಹಂತಗಳಲ್ಲೇ ನಿರೀಕ್ಷಣಾ ಜಾಮೀನು ನೀಡಿದರೆ ತನಿಖೆಯ ಕಾರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಅಭಿಪ್ರಾಯ ಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.


ಅಲ್ಲದೇ ಪಿ ಚಿದಂಬರಂ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ಕೊಡುವಂತೆ ಜಾರಿ ನಿರ್ದೇಶನಾಲಯ ಮಾಡಿಕೊಂಡ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಅಲ್ಲದೇ ಪಿ. ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯದಿಂದಲೂ ವಿಚಾರಣೆಗೊಳಪಡುವ ಸಾಧ್ಯತೆ ಹೆಚ್ಚಿದ್ದು, ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾವಾಗ ಬೇಕಾದರೂ ಚಿದಂಬರಂ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments