Webdunia - Bharat's app for daily news and videos

Install App

ಪಬ್‍ಜೀ ಆನ್‍ಲೈನ್ ಗೇಮ್‍ ಚಟದಿಂದ ತನ್ನವರನ್ನೆ ಕೊಲೆ ಮಾಡಿದ 19 ವರ್ಷದ ಯುವಕ

Webdunia
ಶನಿವಾರ, 13 ಅಕ್ಟೋಬರ್ 2018 (06:38 IST)
ನವದೆಹಲಿ : ಪಬ್‍ಜೀ ಆನ್‍ಲೈನ್ ಗೇಮ್‍ ನ ಚಟಕ್ಕೆ ಬಿದ್ದು 19 ವರ್ಷದ ಯುವಕನೊಬ್ಬ ಹೆತ್ತ ತಂದೆ ತಾಯಿ ಹಾಗೂ ಒಡಹುಟ್ಟಿದ ಸೋದರಿಯನ್ನೇ ಕೊಲೆ ಮಾಡಿದ ಘಟನೆ ಮೆಹ್ರಾಲಿಯಲ್ಲಿ ನಡೆದಿದೆ.


ಸುರಾಜ್ ಅಲಿಯಾಸ್ ಸರ್ನಮ್ ವರ್ಮಾ ತನ್ನವರನ್ನೇ ಕೊಂದ ಆರೋಪಿ. ಇತ ಕಾಲೇಜಿಗೆ  ಬಂಕ್ ಮಾಡಿ ಸ್ನೇಹಿತನ ರೂಮಿನಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಪಬ್‍ಜೀ ಆನ್‍ಲೈನ್ ಗೇಮ್‍ ಆಡಿದ್ದಾನೆ.  ಆದರೆ ಸಹಜವಾಗಿಯೇ ಮನೆಗೆ ಬಂದ ಆತ ಬೆಳಗಿನ ಜಾವ ಮಲಗಿದ್ದ ತಂದೆಗೆ ಚಾಕುವಿನಿಂದ ಇರಿದಿದ್ದಾನೆ, ನಂತರ ಪಕ್ಕದಲ್ಲೇ ಮಲಗಿದ್ದ ತಾಯಿಗೂ ಚಾಕುವಿನಿಂದ ಚುಚ್ಚಿದ್ದಾನೆ. ಆಮೇಲೆ  ಸಹೋದರಿಯ ಕೊಠಡಿಗೆ ತೆರಳಿ ಆಕೆಯ ಕತ್ತನ್ನು ಇರಿದಿದ್ದಾನೆ. ಮಗಳನ್ನು ರಕ್ಷಿಸಲು ಬಂದ ತಾಯಿಗೂ ಮತ್ತೊಮ್ಮೆ ಚಾಕು ಹಾಕಿದ್ದಾನೆ.


ಈ ಘಟನೆ ಕುರಿತು ಪೊಲೀಸರು ತನಿಖೆ ನಡೆಸಿದಾಗ ಕೃತ್ಯ ಎಸಗುವ ಮುನ್ನ ಆರೋಪಿ ಸುರಾಜ್ ಹಿರಿಯ ವಿದ್ಯಾರ್ಥಿಗಳ ಜೊತೆ ವಾಟ್ಸಪ್ ನಲ್ಲಿ ಚರ್ಚೆ ನಡೆಸಿದ್ದರಿಂದ ಆರೋಪಿ ಆತನೇ ಎಂಬುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಬುಧವಾರ ಸಂಜೆ ಪೊಲೀಸರು ಆರೋಪಿ ಸುರಾಜ್‍ನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments