Webdunia - Bharat's app for daily news and videos

Install App

ಸುಧಾಮೂರ್ತಿ, ಎಸ್.ಎಲ್ ಭೈರಪ್ಪಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ

Webdunia
ಶುಕ್ರವಾರ, 7 ಏಪ್ರಿಲ್ 2023 (07:53 IST)
ನವದೆಹಲಿ : ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹಾಗೂ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ.
 
ಇಲ್ಲಿನ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ಷೇತ್ರದ ಸಾಧಕರಿಗೆ 2023ನೇ ಸಾಲಿನ ಪದ್ಮಶ್ರೀ, ಪದ್ಮ ವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನ ಪ್ರದಾನ ಮಾಡಿದರು. 

ಸಮಾಜ ಸೇವೆ, ಮಹಿಳಾ ಸಬಲೀಕರಣ, ಶಿಕ್ಷಣ, ಕಲೆ ಮತ್ತು ಸಂಸ್ಕೃತಿ, ವನ್ಯಜೀವಿ ಅಭಿವೃದ್ಧಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments