Webdunia - Bharat's app for daily news and videos

Install App

ಒಂದು ಕೋಟಿಗೂ ಅಧಿಕ ಗಿಡಗನ್ನು ನೆಟ್ಟಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಟ್ರೀ ಮ್ಯಾನ್‌ ರಾಮಯ್ಯ ಇನ್ನಿಲ್ಲ

Sampriya
ಶನಿವಾರ, 12 ಏಪ್ರಿಲ್ 2025 (14:18 IST)
Photo Courtesy X
ಹೈದರಾಬಾದ್: ಒಂದು ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟಿದ್ದ ಪದ್ಮಶ್ರೀ ಪುರಸ್ಕೃತ ಹಾಗೂ ಟ್ರೀ ಮ್ಯಾನ್ ಎಂದೇ ಖ್ಯಾತರಾಗಿದ್ದ ತೆಲಂಗಾಣದ ಕಮ್ಮಂ ಜಿಲ್ಲೆಯ ದಾರಿಪಳ್ಳಿ ರಾಮಯ್ಯ (ವನಜೀವಿ ರಾಮಯ್ಯ) ಅವರು ನಿಧನರಾದರು.

87 ವರ್ಷ ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಶುಕ್ರವಾರ ರಾತ್ರಿ ಕಮ್ಮಂನ ದಾರಿಪಳ್ಳಿಯ ತಮ್ಮ ಮನೆಯಲ್ಲಿ ಇಹಲೋಕ ತ್ಯಜಿಸಿದರು. ಕೋಟ್ಯಂತರ ಸಸಿಗಳನ್ನು ನೆಟ್ಟಿದ್ದ ಅವರ ಸಾಮಾಜಿಕ ಸೇವೆಯನ್ನು ಮೆಚ್ಚಿ 2017 ರಲ್ಲಿ ಪದ್ಮಶ್ರೀ ಪುರಸ್ಕಾರವನ್ನು ಅವರಿಗೆ ನೀಡಲಾಗಿತ್ತು.

ವನಜೀವಿ ರಾಮಯ್ಯ ಕಳೆದ 37 ವರ್ಷಗಳಿಂದ ತೆಲಂಗಾಣ ಸೇರಿದಂತೆ ಪ್ರತಿದಿನ ಹಲವೆಡೆ ಸಸಿಗಳನ್ನು ನೆಡುತ್ತಿದ್ದರು. ಆ ಮೂಲಕ ಪರಿಸರ ಉಳಿಸಿ ಎಂದು ಸಂದೇಶ ಸಾರುತ್ತಿದ್ದರು.

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ವನಜೀವಿ ರಾಮಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದು ಭರಿಸಲಾಗದ ನಷ್ಟ. ರಾಮಯ್ಯ ಅವರು ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments