Pahalgam Attack:ಮೃತಪಟ್ಟ ಶುಭಂ ದ್ವಿವೇದಿ ಕುಟುಂಬ ಭೇಟಿಯಾದ ಪ್ರಧಾನಿ ಮೋದಿ

Sampriya
ಶುಕ್ರವಾರ, 30 ಮೇ 2025 (21:47 IST)
ಕಾನ್ಪುರ: ಜಮ್ಮು ಮತ್ತು ಕಾಶ್ಮಿರದ ಪಹಲ್ಗಾಮ್‌ನಲ್ಲಿ ಏ.22ರಂದು ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಶುಭಂ ದ್ವಿವೇದಿ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.

ಪ್ರಧಾನಿ ಮೋದಿಯನ್ನು ನೋಡುತ್ತಿದ್ದಂತೆ ಮೃತ ಶುಭಂ ಕುಟುಂಬ ಸದಸ್ಯರು ಕಣ್ಣೀರಾದರು. ಇದೊಂದು ಭಾವನಾತ್ಮಕ ಭೇಟಿಯಾಗಿತ್ತು. ಮೋದಿಯವರೂ ಗದ್ಗದಿತರಾದರು.

ಈ ವೇಳೆ ಕುಟುಂಬಕ್ಕೆ ಸಾಂತ್ವನ ಹೇಳಿದ ಮೋದಿ, ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಭಯೋತ್ಪಾದನೆಯ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಪ್ರಧಾನಿ ಅವರು ಧೈರ್ಯ ತುಂಬಿರುವುದಾಗಿ ಶುಭಂ ಅವರ ಸಹೋದರ ಸೌರವ್‌ ದ್ವಿವೇದಿ ಹೇಳಿದ್ದಾರೆ.

ಇದೇ ವರ್ಷ ಫೆಬ್ರುವರಿ 12ರಂದು ವಿವಾಹವಾಗಿದ್ದ 31ರ ಹರೆಯದ ದ್ವಿವೇದಿಯವರನ್ನು, ಪಹಲ್ಗಾಮ್‌ನಲ್ಲಿ ಹೆಂಡತಿ ಅಶ್ನಯ ಅವರ ಮುಂದೆಯೇ ಉಗ್ರರು ಗುಂಡಿಕ್ಕಿ ಕೊಲೆ ಮಾಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments