Webdunia - Bharat's app for daily news and videos

Install App

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

Sampriya
ಬುಧವಾರ, 23 ಏಪ್ರಿಲ್ 2025 (16:46 IST)
Photo Credit X
ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಅನಂತ್‌ನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಭೇಟಿ ನೀಡಿ, ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಗಾಯಗೊಂಡ  ಸಂತ್ರಸ್ತರನ್ನು ಭೇಟಿ ಮಾಡಿ, ಧೈರ್ಯ ತುಂಬಿದರು.

2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಮಾರಣಾಂತಿಕ ದಾಳಿ ಇದಾಗಿದೆ.

ಇಂದು ಮುಂಜಾನೆ ಎಚ್‌ಎಂ ಅಮಿತ್ ಶಾ ದಾಳಿ ನಡೆದ ಬೈಸರನ್ ಹುಲ್ಲುಗಾವಲಿನ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು.
ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ ಕೇಂದ್ರ ಸಚಿವರು ಮೊದಲು ಪ್ರದೇಶದ ವೈಮಾನಿಕ ಅವಲೋಕನ ನಡೆಸಿದರು.

ಗಾಯಗೊಂಡವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಅದಲ್ಲದೆ ವೈದ್ಯರ ಜತೆ ಚರ್ಚೆ ನಡೆಸಿ, ಆರೋಗ್ಯವನ್ನು ವಿಚಾರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments