Webdunia - Bharat's app for daily news and videos

Install App

ಭಾರತೀಯ ಯೋಧರ ಶಿರಚ್ಛೇದ ನಡೆಸಲು ಹೊಂಚು ಹಾಕಿ ಬಂದ ಉಗ್ರನ ಹತ್ಯೆ

Webdunia
ಶನಿವಾರ, 24 ಜೂನ್ 2017 (10:38 IST)
ಶ್ರೀನಗರ:ಭಾರತೀಯ ಯೋಧರ ಶಿರಚ್ಛೇದ ಮಾಡಲು ಸಿದ್ಧತೆ ನಡೆಸಿಕೊಂಡು ಬಂದಿದ್ದ ಪಾಕಿಸ್ತಾನಿ ಬ್ಯಾಟ್ ಪಡೆಯ ಉಗ್ರನೋರ್ವನನ್ನು ಭಾರತೀಯ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
 
ಭಾರತೀಯ ಯೋಧರ ಶಿರಚ್ಛೇದ ಮಾಡಲೆಂದು ಗಡಿ ನಿಯಂತ್ರಣ ರೇಖೆಯನ್ನು ಅಕ್ರಮವಾಗಿ ದಾಟಿ ಬಂದಿದ್ದ ಈತ ಪಾಕಿಸ್ತಾನ ಬಾರ್ಡರ್ ಆ್ಯಕ್ಷನ್ ಟೀಂನ ಸದಸ್ಯ ಎನ್ನಲಾಗಿದೆ. ಭಾರತೀಯ ಪೋಸ್ಚ್ ನಿಂದ ಕೇವಲ 200 ಮೀಟರ್ ದೂರದಲ್ಲಿ ಹೊಡೆದುರುಳಿಸಲಾಗಿದೆ. ಮೃತನಿಂದ ಹಲವು ಮಾರಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭಾರತೀಯ ಯೋಧರ ಶಿರಚ್ಛೇದವನ್ನು ಚಿತ್ರೀಕರಿಸಲೆಂದು ತಂದಿದ್ದ ಹೆಡ್ ಬ್ಯಾಂಡ್ ಕ್ಯಾಮೆರಾ, ಡ್ರಾಗರ್, ಹರಿತವಾದ  ಚಾಕು, ಎಕೆ 47 ಬಂದೂಕು, ಗ್ರೆನೇಡ್ ಗಳು, 4 ಬುಲೆಟ್ ಗಳ ಕಾರ್ಟಿಡ್ಜ್ ಗಳನ್ನು ಸೈನಿಕರು ವಶಕ್ಕೆ ಪಡೆದಿದ್ದಾರೆ. 
 
ಸಧ್ಯ ಗಡಿಯುದ್ದಕ್ಕೂ ಹೈ ಅಲರ್ಟ್ ಘೋಷಿಸಲಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments