Webdunia - Bharat's app for daily news and videos

Install App

ಭಾರತದ ಸೈನಿಕರ ವಿರುದ್ಧ ಮತ್ತೊಂದು ಪಿತೂರಿ ರೂಪಿಸಿದ ಪಾಕಿಸ್ತಾನ; ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಷಡ್ಯಂತ್ರ

Webdunia
ಶನಿವಾರ, 2 ಮಾರ್ಚ್ 2019 (11:43 IST)
ನವದೆಹಲಿ : ಪುಲ್ವಾಮಾ ಉಗ್ರ ದಾಳಿಯ ನಂತರ ಪಾಕಿಸ್ತಾನ ಇದೀಗ ಭಾರತದ ಸೈನಿಕರ ವಿರುದ್ಧ ಮತ್ತೊಂದು ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.


ಹೌದು. ಜಮ್ಮು ಕಾಶ್ಮೀರದಲ್ಲಿರುವ ಭಾರತದ ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕಿಸ್ತಾನ  ಸೇನೆ ಹಾಗೂ ಐ.ಎಸ್.ಐ ರೂಪಿಸಿದ ಷಡ್ಯಂತ್ರ  ಇದೀಗ ಬಯಲಾಗಿದೆ. ಕಾಶ್ಮೀರದಲ್ಲಿರುವ ಪಾಕ್ ಏಜೆಂಟ್ ಗಳ ಮೂಲಕ ಈ ಕೃತ್ಯಕ್ಕೆ ಸಂಚು ರೂಪಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಈ ಹಿನ್ನಲೆಯಲ್ಲಿ ಸೇನೆಯ ಎಲ್ಲ ಶಿಬಿರಗಳಲ್ಲಿ ಅದರಲ್ಲೂ ಜಮ್ಮು ಕಾಶ್ಮೀರದಲ್ಲಿರೋ ಸೇನಾ ಶಿಬಿರಗಳ ರೇಷನ್ ಡಿಪೋಗಳ ಮೇಲೆ ಹೆಚ್ಚಿನ ನಿಗಾ ಇಡುವಂತೆ ಹಾಗೂ ಭಾರತೀಯ ಸೈನಿಕರಿಗೆ ನೀಡಲಾಗುವ ಎಲ್ಲ ಆಹಾರಧಾನ್ಯಗಳನ್ನು ತಪಾಸನೆಗೆ ಒಳಪಡಿಸುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments