Webdunia - Bharat's app for daily news and videos

Install App

ಭಾರತದ ಯೋಧರ ಶಿರಚ್ಛೇದನಾ ಮಾಡಿದ ಪಾಕಿಸ್ತಾನ ಸೇನೆ

Webdunia
ಸೋಮವಾರ, 1 ಮೇ 2017 (15:51 IST)
ನೆರೆಯ ಪಾಕಿಸ್ತಾನ ಮತ್ತೆ ತನ್ನ ಕ್ರೂರ ರೂಪವನ್ನ ಪ್ರದರ್ಶಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್`ನಲ್ಲಿ ಇಬ್ಬರು ಭಾರತೀಯ ಯೋಧರನ್ನ ಕೊಂದಿರುವ ಪಾಕಿಸ್ತಾನ ಸೇನೆ ಅವರ ಶಿರಚ್ಛೇದನಾ ಮಾಡಿದೆ.

ಸೋಮವಾರ ಯುದ್ಧ ವಿರಾಮ ಉಲ್ಲಂಘಿಸಿ ಗಡಿ ಪ್ರವೇಶಿಸಿರುವ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಫೋರ್ಸ್ ಸಿಬ್ಬಂದಿ ಕೃಷ್ಣಘಾಟಿ ವಲಯದಲ್ಲಿ ಭಾರತೀಯ ಸೇನಾ ಕ್ಯಾಂಪ್ ಮೇಲೆ ಏಕಾಏಕಿ ರಾಕೆಟ್ ಮತ್ತು ಆಟೋಮೆಟಿಕ್ ವೆಪನ್`ಗಳ ಮೂಲಕ ದಾಳಿ ನಡೆಸಿದ್ದು,  ಯೋಧರನ್ನ ಕೊಂದು ಅವರ ಶಿರಚ್ಛೇದನಾ ಮಾಡಲಾಗಿದೆ.

ಪಾಕಿಸ್ತಾನದ ಈ ಕ್ರೂರ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸೇಡು ತೀರಿಸಿಕೊಂಡೇ ತೀರುತ್ತೇವೆ ಎಂದು ಭಾರತೀಯ ಸೇನೆ ಖಡಕ್ ಎಚ್ಚರಿಕೆ ನೀಡಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments