Webdunia - Bharat's app for daily news and videos

Install App

ಭಾರತದ ಯೋಧರ ಶಿರಚ್ಛೇದನಾ ಮಾಡಿದ ಪಾಕಿಸ್ತಾನ ಸೇನೆ

Webdunia
ಸೋಮವಾರ, 1 ಮೇ 2017 (15:51 IST)
ನೆರೆಯ ಪಾಕಿಸ್ತಾನ ಮತ್ತೆ ತನ್ನ ಕ್ರೂರ ರೂಪವನ್ನ ಪ್ರದರ್ಶಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್`ನಲ್ಲಿ ಇಬ್ಬರು ಭಾರತೀಯ ಯೋಧರನ್ನ ಕೊಂದಿರುವ ಪಾಕಿಸ್ತಾನ ಸೇನೆ ಅವರ ಶಿರಚ್ಛೇದನಾ ಮಾಡಿದೆ.

ಸೋಮವಾರ ಯುದ್ಧ ವಿರಾಮ ಉಲ್ಲಂಘಿಸಿ ಗಡಿ ಪ್ರವೇಶಿಸಿರುವ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಫೋರ್ಸ್ ಸಿಬ್ಬಂದಿ ಕೃಷ್ಣಘಾಟಿ ವಲಯದಲ್ಲಿ ಭಾರತೀಯ ಸೇನಾ ಕ್ಯಾಂಪ್ ಮೇಲೆ ಏಕಾಏಕಿ ರಾಕೆಟ್ ಮತ್ತು ಆಟೋಮೆಟಿಕ್ ವೆಪನ್`ಗಳ ಮೂಲಕ ದಾಳಿ ನಡೆಸಿದ್ದು,  ಯೋಧರನ್ನ ಕೊಂದು ಅವರ ಶಿರಚ್ಛೇದನಾ ಮಾಡಲಾಗಿದೆ.

ಪಾಕಿಸ್ತಾನದ ಈ ಕ್ರೂರ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸೇಡು ತೀರಿಸಿಕೊಂಡೇ ತೀರುತ್ತೇವೆ ಎಂದು ಭಾರತೀಯ ಸೇನೆ ಖಡಕ್ ಎಚ್ಚರಿಕೆ ನೀಡಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments