Webdunia - Bharat's app for daily news and videos

Install App

36 ಗಂಟೆಗಳಲ್ಲಿ 5 ಬಾರಿ ಕದನ ವಿರಾಮ ಉಲ್ಲಂಘನೆ

Webdunia
ಮಂಗಳವಾರ, 4 ಅಕ್ಟೋಬರ್ 2016 (09:33 IST)
ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು  ಕಳೆದ 36 ಗಂಟೆಗಳಲ್ಲಿ ಐದು ಬಾರಿ ಇದನ್ನು ಪುನರಾವರ್ತಿಸಿದೆ. ಜಮ್ಮು ಮತ್ತು ಕಾಶ್ಮೀರದ ನೌಷೇರಾ ಸೆಕ್ಟರ್‌ನಲ್ಲಿ ಇಂದು ಬೆಳಿಗ್ಗೆ ಗುಂಡಿನ ದಾಳಿ ನಡೆಸಿ ಭಾರತದ ತಾಳ್ಮೆ ಪರೀಕ್ಷೆ ನಡೆಸುತ್ತಿದೆ. ಪಾಕಿಸ್ತಾನದ ಸೇನಾ ದಾಳಿಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರವನ್ನು ನೀಡಿದೆ. 
ಉರಿ ಸೇನಾ ನೆಲಯ ಮೇಲೆ ಪಾಕ್ ಪ್ರಚೋದಿತ ಉಗ್ರರ ದಾಳಿ ನಡೆಸಿದ ಬೆನ್ನಲ್ಲಿ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸೇಡು ತೀರಿಸಿಕೊಂಡಿತ್ತು. ಇಂತಹ ಖಡಕ್ ಉತ್ತರ ನೀಡಿದರೂ ಪಾಕ್ ಮತ್ತೆ ಮತ್ತೆ ಉದ್ದಟತನವನ್ನು ಮೆರೆಯುತ್ತಿದೆ.
 
ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾ ಪ್ರದೇಶದಲ್ಲಿನ 46 ರೈಫಲ್ಸ್ ಕ್ಯಾಂಪ್ ಮೇಲೆ ಭಾನುವಾರ ತಡರಾತ್ರಿ ಎರಡು ತಂಡಗಳಾಗಿ ಬಂದಿದ್ದ ಉಗ್ರರು ದಾಳಿ ನಡೆಸಿದ್ದು ಸೈನಿಕರು ತ್ವರಿತ ಪ್ರತಿದಾಳಿ ನಡೆಸಿದ್ದರು.
 
ಎರಡು ಕಡೆಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಬಿಎಸ್‌ಎಫ್ ಯೋಧ ಹುತಾತ್ಮನಾಗಿದ್ದಾನೆ. ಇಬ್ಬರು ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಲಾಗಿದೆ.ಇನ್ನೊಬ್ಬ ಝೇಲಂ ನದಿಗೆ ಹಾರಿ ಪರಾರಿಯಾಗಿದ್ದಾನೆ.
 
ಸುಮಾರು ಒಂದುವರೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಮೂವರು ಹಾಗೂ ಬಿಎಸ್‌ಎಫ್‌ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments