24 ಗಂಟೆಯಲ್ಲಿ 3ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್

Webdunia
ಶುಕ್ರವಾರ, 13 ಅಕ್ಟೋಬರ್ 2017 (13:12 IST)
ಜಮ್ಮು ಕಾಶ್ಮೀರ: ಪಾಕ್ ಪಡೆ ಮತ್ತೆ ಭಾರತದ ಮೇಲೆ ಅಪ್ರಚೋದಿತ ದಾಳಿ ನಡೆಸಿವೆ. ಪೂಂಚ್‌ ಜಿಲ್ಲೆಯ ಕೃಷ್ಣಘಾಟಿ ಸೆಕ್ಟರ್ ನಲ್ಲಿ ಪಾಕ್‌ ಪಡೆ ಭಾರತದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿವೆ.

24 ಗಂಟೆಗಳಲ್ಲಿ ಪಾಕ್‌ ಪಡೆ ನಡೆಸಿದ ಮೂರನೇ ಅಪ್ರಚೋದಿತ ಗುಂಡಿನ ದಾಳಿ ಇದಾಗಿದೆ. ಬೆಳಗ್ಗೆ 7.45ರ ಸುಮಾರಿಗೆ ಕೆಜಿ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿಸಿದ್ದು, ಗುಂಡಿನ ದಾಳಿ ನಡೆಸಿದೆ. ಭಾರತೀಯ ಯೋಧರು ಪಾಕ್ ಗೆ ಅತ್ಯಂತ ಪರಿಣಾಮಕಾರಿ ಗುಂಡಿನ ಉತ್ತರ ನೀಡಿದ್ದಾರೆ ಎಂದು ಸೇನಾ ವಕ್ತಾರ ತಿಳಿಸಿದ್ದಾರೆ.

ನಿನ್ನೆ ಸಹ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಎಲ್ ಜಿ ಸೆಕ್ಟರ್ ಬಳಿ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ಓರ್ವ ಸ್ಥಳೀಯ ನಿವಾಸಿ ಮತ್ತು ಯೋಧ ವೀರ ಮರಣವನ್ನಪ್ಪಿದ್ದಾರೆ. ಈ ವರ್ಷದಲ್ಲಿ ಪಾಕ್ ಉಪಟಳ ತೀವ್ರ ಹೆಚ್ಚಳವಾಗಿದ್ದು ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments