Webdunia - Bharat's app for daily news and videos

Install App

ಪಾಕಿಸ್ತಾನ ತನ್ನ ತಪ್ಪುಗಳಿಗೆ ತಕ್ಕ ಶಿಕ್ಷೆ ಅನುಭವಿಸುತ್ತೆ: ಯೋಗಿ ಆದಿತ್ಯನಾಥ್

Webdunia
ಬುಧವಾರ, 21 ಜೂನ್ 2023 (07:29 IST)
ಲಕ್ನೋ : ಭಾರತವು ಹೊಸ ಪ್ರಯಾಣ ಆರಂಭಿಸಿದೆ. ಆದರೆ ಪಾಕಿಸ್ತಾನವು ಹಸಿವಿನಿಂದ ಬಳಲುತ್ತಿದೆ. ಪಾಕಿಸ್ತಾನ ತನ್ನ ಪಾಪಗಳಿಗೆ ತಕ್ಕ ಶಿಕ್ಷೆ ಅನುಭವಿಸುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.

ಅಂಬೇಡ್ಕರ್ನಗರದಲ್ಲಿ 1,212 ಕೋಟಿ ರೂ. ವೆಚ್ಚದ 2,339 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಒಂಭತ್ತು ವರ್ಷಗಳ ಆಡಳಿತ ಭಾರತದ ಇತಿಹಾಸದಲ್ಲಿ ಅದ್ವಿತೀಯ.

ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಗೊಳಿಸಿದ್ದನ್ನು ಯಾರಿಂದಲೂ ಊಹಿಸುವುದಕ್ಕೂ ಸಾಧ್ಯವಿಲ್ಲ. ಆದರೆ ಪ್ರಧಾನಿ, ಸಚಿವರು ಅದನ್ನು ಸಾಕಾರಗೊಳಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಜನರು ಕೂಡ ಪಾಕಿಸ್ತಾನದ ದಯನೀಯ ಪರಿಸ್ಥಿತಿಗೆ ಅಲ್ಲಿನ ಸರ್ಕಾರವನ್ನು ದೂಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments