Webdunia - Bharat's app for daily news and videos

Install App

ಭಾರತದ ಗಡಿಯಲ್ಲಿ ಯುದ್ಧ ಸಿದ್ಧತೆಯಲ್ಲಿ ತೊಡಗಿರುವ ಪಾಕಿಸ್ತಾನ

Webdunia
ಮಂಗಳವಾರ, 13 ಆಗಸ್ಟ್ 2019 (08:37 IST)
ನವದೆಹಲಿ: ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿ ಲಡಾಕ್ ನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ಬಳಿಕ ಪಾಕಿಸ್ತಾನ ಪದೇ ಪದೇ ಭಾರತದೊಂದಿಗೆ ಯುದ್ಧೋತ್ಸಾಹದ ಮಾತನಾಡುತ್ತಿದೆ.


ಕೇವಲ ಮಾತಿನಲ್ಲಿ ಕೆಣಕುತ್ತಿರುವುದು ಮಾತ್ರವಲ್ಲ, ಭಾರತದೊಂದಿಗೆ ಯುದ್ಧ ನಡೆಸಲು ತಯಾರಿಯೂ ನಡೆಸುತ್ತಿದೆ ಎನ್ನಲಾಗಿದೆ. ಲಡಾಕ್ ಗಡಿಯಲ್ಲಿ ಪಾಕಿಸ್ತಾನ ತನ್ನ ಸೇನಾ ನೆಲೆಗೆ ಯುದ್ಧ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿರುವುದು ಯುದ್ಧದ ಸಿದ್ಧತೆಯಾ ಎಂಬ ಅನುಮಾನಗಳು ಮೂಡಿಸಿವೆ.

ಯುದ್ಧ ಸಾಮಗ್ರಿಗಳನ್ನು ಸಾಗಣೆ ಮಾಡಿರುವುದಲ್ಲದೆ, ತನ್ನ ಎಫ್-17 ಯುದ್ಧ ವಿಮಾನಗಳನ್ನೂ ಗಡಿಯಲ್ಲಿ ತಂದಿಳಿಸಲು ಸಿದ್ಧತೆ ನಡೆಸಿದೆ. ಪಾಕಿಸ್ತಾನದ ಈ ಹೆಜ್ಜೆಯಯನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಈ ನಡುವೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವೈಮಾನಿಕ ಸಮೀಕ್ಷೆ ನಡೆಸಿ ಭದ್ರತಾ ಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ನಡುವೆ ಭಾರತ ಮತ್ತು ಪಾಕ್ ನಡುವೆ ಬಸ್, ರೈಲು ಸೇವೆ ರದ್ದಾಗಿದೆ. ಹೀಗಾಗಿ ಮತ್ತೆ ಉಭಯ ದೇಶಗಳ ನಡುವೆ ಯುದ್ಧದ ಕಾರ್ಮೋಡ ಕವಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments