Webdunia - Bharat's app for daily news and videos

Install App

ಭಾರತದ ಗಡಿಯಲ್ಲಿ ಯುದ್ಧ ಸಿದ್ಧತೆಯಲ್ಲಿ ತೊಡಗಿರುವ ಪಾಕಿಸ್ತಾನ

Webdunia
ಮಂಗಳವಾರ, 13 ಆಗಸ್ಟ್ 2019 (08:37 IST)
ನವದೆಹಲಿ: ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿ ಲಡಾಕ್ ನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ಬಳಿಕ ಪಾಕಿಸ್ತಾನ ಪದೇ ಪದೇ ಭಾರತದೊಂದಿಗೆ ಯುದ್ಧೋತ್ಸಾಹದ ಮಾತನಾಡುತ್ತಿದೆ.


ಕೇವಲ ಮಾತಿನಲ್ಲಿ ಕೆಣಕುತ್ತಿರುವುದು ಮಾತ್ರವಲ್ಲ, ಭಾರತದೊಂದಿಗೆ ಯುದ್ಧ ನಡೆಸಲು ತಯಾರಿಯೂ ನಡೆಸುತ್ತಿದೆ ಎನ್ನಲಾಗಿದೆ. ಲಡಾಕ್ ಗಡಿಯಲ್ಲಿ ಪಾಕಿಸ್ತಾನ ತನ್ನ ಸೇನಾ ನೆಲೆಗೆ ಯುದ್ಧ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿರುವುದು ಯುದ್ಧದ ಸಿದ್ಧತೆಯಾ ಎಂಬ ಅನುಮಾನಗಳು ಮೂಡಿಸಿವೆ.

ಯುದ್ಧ ಸಾಮಗ್ರಿಗಳನ್ನು ಸಾಗಣೆ ಮಾಡಿರುವುದಲ್ಲದೆ, ತನ್ನ ಎಫ್-17 ಯುದ್ಧ ವಿಮಾನಗಳನ್ನೂ ಗಡಿಯಲ್ಲಿ ತಂದಿಳಿಸಲು ಸಿದ್ಧತೆ ನಡೆಸಿದೆ. ಪಾಕಿಸ್ತಾನದ ಈ ಹೆಜ್ಜೆಯಯನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಈ ನಡುವೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವೈಮಾನಿಕ ಸಮೀಕ್ಷೆ ನಡೆಸಿ ಭದ್ರತಾ ಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ನಡುವೆ ಭಾರತ ಮತ್ತು ಪಾಕ್ ನಡುವೆ ಬಸ್, ರೈಲು ಸೇವೆ ರದ್ದಾಗಿದೆ. ಹೀಗಾಗಿ ಮತ್ತೆ ಉಭಯ ದೇಶಗಳ ನಡುವೆ ಯುದ್ಧದ ಕಾರ್ಮೋಡ ಕವಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments