Webdunia - Bharat's app for daily news and videos

Install App

ಭಾರತದ ಗಡಿಯೊಳಕ್ಕೆ ನುಗ್ಗಿದ ಪಾಕ್ ಕಮಾಂಡೋಗಳು?! ಗಡಿಯಲ್ಲಿ ಕಟ್ಟೆಚ್ಚರ

Webdunia
ಶುಕ್ರವಾರ, 30 ಆಗಸ್ಟ್ 2019 (10:04 IST)
ನವದೆಹಲಿ: ಹೇಗಾದರೂ ಮಾಡಿ ಕಾಶ್ಮೀರದ ಮೇಲೆ ತಮ್ಮ ಹಿಡಿತ ಸಾಧಿಸಬೇಕೆಂಬ ದುರಾಸೆಯಲ್ಲಿರು ಪಾಕಿಸ್ತಾನ ಅಕ್ರಮವಾಗಿ ಭಾರತದ ಗಡಿಯೊಳಕ್ಕೆ ತನ್ನ ಕಮಾಂಡೋಗಳನ್ನು, ಉಗ್ರರನ್ನು ನುಸುಳಿಸುವ ಪ್ರಯತ್ನ ಮಾಡಿದೆ ಎಂಬ ಸುದ್ದಿ ಬಂದಿದೆ.


ಭಾರತದೊಳಗೆ ಹಿಂಸಾಚಾರ ನಡೆಸಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಪಾಕ್ ಗಡಿಯೊಳಗೆ ಉಗ್ರರನ್ನು ನುಸುಳಿಸುವ ಪ್ರಯತ್ನ ನಡೆಸಿದೆ. ಕೆಲವು ಮೂಲಗಳ ಪ್ರಕಾರ ಗುಜರಾತ್ ಬಂದರ್ ಗಳ ಮೇಲೆ ಉಗ್ರರಿಂದ ದಾಳಿ ನಡೆಸಲು ಹುನ್ನಾರ ನಡೆಸಿದೆ ಎಂಬ ಮಾಹಿತಿ ಬಂದಿದೆ.

ಪಾಕಿಸ್ತಾನದ ಈ ದುಸ್ಸಾಹದಿಂದ ಕ್ರುದ್ಧವಾಗಿರುವ ಭಾರತ ಖಡಕ್ ಆಗಿಯೇ ಎಚ್ಚರಿಕೆ ನೀಡಿದೆ. ಸುಖಾಸುಮ್ಮನೇ ಗಡಿಯೊಳಕ್ಕೆ ನುಗ್ಗಿ ನಮ್ಮ ತಂಟೆಗೆ ಬಂದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಗೃಹಸಚಿವ  ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಗಡಿಯಲ್ಲಿ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ. ದಾಳಿ ನಡೆಸುವ ಸಾಧ್ಯತೆಗಳಿರುವ ಪ್ರಮುಖ ಸ್ಥಳಗಳಿಗೆ ಬಿಗಿ ಬಂದೋಬಸ್ತು ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments