Webdunia - Bharat's app for daily news and videos

Install App

ದೆಹಲಿ ಪಾಲಿಕೆಯಲ್ಲಿ ಮುಂದುವರಿದ ಕೋಲಾಹಲ

Webdunia
ಗುರುವಾರ, 23 ಫೆಬ್ರವರಿ 2023 (15:50 IST)
ದೆಹಲಿ ಪಾಲಿಕೆ ಇವತ್ತೂ ಗದ್ದಲ ಕೋಲಾಹಲಕ್ಕೆ ಕಾರಣವಾಯಿತು. AAP ಮತ್ತು BJP ಸದಸ್ಯರು ಪರಸ್ಪರ ಸಂಘರ್ಷಕ್ಕೆ ಇಳಿದ ಘಟನೆ ನಡೆಯಿತು. ಘೋಷಣೆಗಳ ನಡುವೆ AAP ಮತ್ತು BJP ಪರಸ್ಪರ ಘರ್ಷಣೆಯನ್ನು ಮುಂದುವರೆಸಿದ್ದರಿಂದ ಕಲಾಪ ಮುಂದೂಡಲಾಯಿತು. ನಾಳೆಗೆ 10 ಗಂಟೆಗೆ ಕಲಾಪ ಮೂಂದೂಡಿಕೆ ಮಾಡಿದ್ರು. ಎರಡು ದಿನದ ಅವಧಿಯಲ್ಲಿ 7 ಬಾರಿ ಸಭೆ ಮುಂದೂಡಿಕೆಯಾಯಿತು. ಬುಧವಾರ ಐದನೇ ಬಾರಿಗೆ ಸದನವನ್ನು ಮುಂದೂಡಲಾಗಿತ್ತು. ದೆಹಲಿ ಮೇಯರ್ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಭರ್ಜರಿ ಗೆಲುವು ಸಾಧಿಸಿದ್ದರು. ಎಎಪಿಯು 150 ಮತ ಗಳಿಸುವ ಮೂಲಕ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿತ್ತು. ಚುನಾವಣೆ ವೇಳೆ ಕೌನ್ಸಿಲರ್​ಗಳು ಮೊಬೈಲ್ ಮೂಲಕ ಮತ ಯಂತ್ರಗಳ ಚಿತ್ರವನ್ನು ತೆಗೆಯುತ್ತಿದ್ದರು, ಇದು ಮತದಾನ ಉಲ್ಲಂಘನೆಯಾದಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಆಗ ಗದ್ದಲ ಶುರುವಾಗಿತ್ತು, ಹಾಗಾಗಿ ಈ ಮತಗಳನ್ನು ತಿರಸ್ಕರಿಸಿ ಹೊಸದಾಗಿ ಚುನಾವಣೆ ನಡೆಸಿ ಎಂದು ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments