Webdunia - Bharat's app for daily news and videos

Install App

ಅಯೋಧ್ಯೆ ಭೂಮಿಪೂಜೆಗೆ ಮುಹೂರ್ತ ನೀಡಿದ ಬೆಳಗಾವಿ ಜ್ಯೋತಿಷಿಗೆ ಬೆದರಿಕೆ ಕರೆ

Webdunia
ಮಂಗಳವಾರ, 4 ಆಗಸ್ಟ್ 2020 (10:33 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಗೆ ಮುಹೂರ್ತ ನೀಡಿದ ಜ್ಯೋತಿಷಿ ವಿಜಯೇಂದ್ರ ಶರ್ಮಾಗೆ ಬೆದರಿಕೆ ಕರೆ ಬರತೊಡಗಿದ್ದು, ಭದ್ರತೆ ಹೆಚ್ಚಿಸಲಾಗಿದೆ.


ಬೆಳಗಾವಿ ಮೂಲದ ವಿಜಯೇಂದ್ರ ಶರ್ಮಾಗೆ ಅಪರಿಚಿತ ಕರೆಗಳು ಬರುತ್ತಿದ್ದು, ಭೂಮಿ ಪೂಜೆ ಮುಹೂರ್ತ ಬದಲಾಯಿಸಿ. ಇಲ್ಲದೇ ಹೋದರೆ ತಕ್ಕ ಶಾಸ್ತಿ ಅನುಭವಿಸಬೇಕಾದೀತು ಎಂದು ಬೆದರಿಕೆ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.

ಈ ಹಿನ್ನಲೆಯಲ್ಲಿ ವಿಜಯೇಂದ್ರ ಶರ್ಮಾಗೆ ಭದ್ರತೆ ನೀಡಲಾಗಿದೆ. ಕರೆ ಮಾಡಿದ ವ್ಯಕ್ತಿ ಯಾಕೆ ಆಗಸ್ಟ್ 5 ರಂದೇ ಮುಹೂರ್ತ ನೀಡಿದ್ದೀರಿ, ಇದನ್ನು ಬದಲಾಯಿಸಿ, ಇಲ್ಲದೇ ಹೋದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಸಂಬಂಧ ಈಗ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments