Webdunia - Bharat's app for daily news and videos

Install App

ಶಶಿಕಲಾ ಬಗ್ಗೆ ಇನ್ನೊಂದು ಬಾಂಬ್ ಸಿಡಿಸಿದ ಪನೀರ್ ಸೆಲ್ವಂ

Webdunia
ಶನಿವಾರ, 4 ಮಾರ್ಚ್ 2017 (10:03 IST)
ಚೆನ್ನೈ: ಶಶಿಕಲಾ ನಟರಾಜನ್ ಬಗ್ಗೆ ಆರೋಪಗಳ ಪಟ್ಟಿ ಮಾಡುತ್ತಿರುವ ಅಮ್ಮ ಜಯಲಲಿತಾ ಬಂಟ ಪನೀರ್ ಸೆಲ್ವಂ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.


ಜಯಲಲಿತಾ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿದ್ದರೂ, ಸುಧಾರಿಸಿಕೊಳ್ಳದಿರುವಾಗ, ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯಲು ಸೆಲ್ವಂ ಚಿಂತಿಸಿದ್ದರಂತೆ. ಆದರೆ ಶಶಿಕಲಾ ಒಪ್ಪಿಗೆ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಪ್ರತೀ ದಿನ ಆಸ್ಪತ್ರೆಗೆ ಜಯಲಲಿತಾರನ್ನು ವಿಚಾರಿಸಲು ಬರುತ್ತಿದ್ದರೂ, ಒಂದು ದಿನವೂ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದು ದೂರಿದ್ದಾರೆ.

ಅವರ ಆರೋಗ್ಯ ಸ್ಥಿತಿ ಬಗ್ಗೆ, ಸಾವಿನ ಬಗ್ಗೆ ಹಲವು ಅನುಮಾನಗಳಿವೆ. ಅದರ ಬಗ್ಗೆ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ. ಸದ್ಯ ಎಐಎಡಿಎಂಕೆ ಪಕ್ಷದಿಂದ ಉಚ್ಛಾಟಿತರಾಗಿರುವ ಪನೀರ್ ಸೆಲ್ವಂ ಶಶಿಕಲಾ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments