Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ಭೇಟಿಯಾದ ಮಾಜಿ ಸಿಎಂ ಪನ್ನೀರ್‌ಸೆಲ್ವಂ

Webdunia
ಶನಿವಾರ, 20 ಮೇ 2017 (12:33 IST)
ಎಐಎಡಿಎಂಕೆ ಮುಖಂಡ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ತಮಿಳುನಾಡಿನ ರಾಜ್ಯ ರಾಜಕೀಯ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
 
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನದ ನಂತರ ಎಐಎಡಿಎಂಕೆ ಪಕ್ಷ ಇಬ್ಬಾಗವಾಗಿದ್ದು, ಎರಡು ಬಣಗಳು ಒಂದಾಗುವುದು ಸೂಕ್ತ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಸೆಲ್ವಂ ತಿಳಿಸಿದ್ದಾರೆ.
 
ಕಾವೇರಿ ನದಿ ನೀರು ಪ್ರಾಧಿಕಾರ, ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಆರ್ಥಿಕ ಪರಿಹಾರ, ಬರ ಪರಿಹಾರ ಕಾರ್ಯಕ್ಕಾಗಿ ಹಣಕಾಸಿನ ನೆರವು ಮತ್ತು ಜಲ ಯೋಜನೆಗಳಿಗೆ ತುರ್ತು ನೆರವು ನೀಡುವಂತೆ ಮಾಜಿ ಸಿಎಂ ಪನ್ನೀರ್ ಸೆಲ್ವಂ ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments