Webdunia - Bharat's app for daily news and videos

Install App

''ಪಳನಿ'' ವಿಶ್ವಾಸಮತಕ್ಕೆ ''ಪನ್ನೀರ್'' ಆಕ್ರೋಶ

Webdunia
ಶನಿವಾರ, 18 ಫೆಬ್ರವರಿ 2017 (15:52 IST)
ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷಗಳನ್ನು ಹೊರಗಿಟ್ಟು ವಿಶ್ವಾಸಮತಯಾಚನೆಗೆ ಅವಕಾಶ ನೀಡಲಾಯಿತು ಎಂದು  ಮಾಜಿ ಸಿಎಂ ಪನ್ನೀರ್ ಸೆಲ್ವಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಶಾಸಕರನ್ನು ರೆಸಾರ್ಟ್‌ನಲ್ಲಿ ಅಡಗಿಸಿಟ್ಟು ಅವರನ್ನು ಹೆದರಿಸಿ, ಬೆದರಿಸಿ ಮುಖ್ಯಮಂತ್ರಿ ಪಳನಿಸ್ವಾಮಿ ಪರ ಮತ ನೀಡುವಂತೆ ಒತ್ತಾಯಿಸಲಾಗಿದೆ. ಸ್ಪೀಕರ್ ರಹಸ್ಯ ಮತದಾನಕ್ಕೆ ಅವಕಾಶ ಕೊಡುವಂತೆ ಕೋರಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ವಿಶ್ವಾಸಮತಯಾಚನೆ ಸಂದರ್ಭದಲ್ಲಿ ಸಭಾಪತಿ ಧನಪಾಲ್, ಚರ್ಚೆಗೆ ಕೂಡಾ ಅವಕಾಶ ನೀಡಲಿಲ್ಲ. ಕೇವಲ ಧ್ವನಿಮತದಿಂದ ಮಾತ್ರ ವಿಶ್ವಾಸಮತ ಯಾಚನೆಗೆ ಅವಕಾಶ ಕೊಡಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಮುಂಬರುವ ದಿನಗಳಲ್ಲಿ ಪ್ರತಿಯೊಂದು ಹಳ್ಳಿಯಿಂದ ನಗರಗಳವರೆಗೆ ಧರ್ಮಯುದ್ಧ ಆರಂಭವಾಗಲಿದೆ. ಜನತೆಯ ಎದುರು ನಮ್ಮ ಸಂಕಷ್ಟವನ್ನು ತೋಡಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಪನ್ನೀರ್ ಸೆಲ್ವಂ ಘೋಷಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments