Webdunia - Bharat's app for daily news and videos

Install App

ಪಳನಿಸ್ವಾಮಿ ವಿರುದ್ಧ ಮತಚಲಾಯಿಸಲು ಪನ್ನೀರ್ ಸೆಲ್ವಂ ಬಣ ನಿರ್ಧಾರ

Webdunia
ಶುಕ್ರವಾರ, 17 ಫೆಬ್ರವರಿ 2017 (15:02 IST)
ವಿಶೇಷ ಅಧಿವೇಶನದಲ್ಲಿ ಪಳನಿಸ್ವಾಮಿಯ ಬಹುಮತದ ಅಗ್ನಿ ಪರೀಕ್ಷೆಯಲ್ಲಿ ವಿರುದ್ಧವಾಗಿ ಮತ ಚಲಾಯಿಸಲು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣ ನಿರ್ಧರಿಸಿದೆ.
 
ವಿಶೇಷ ಅಧಿವೇಶನದಲ್ಲಿ ಬಹುಮತ ಯಾಚಿಸುವ ಸಂದರ್ಭದಲ್ಲಿ ಬಹಿರಂಗ ಮತದಾನ ಮಾಡಬೇಕೋ ಅಥವಾ ರಹಸ್ಯ ಮತದಾನ ಮಾಡಬೇಕೋ ಎನ್ನುವ ಬಗ್ಗೆ ಸಭಾಪತಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮ್ಮನ ಪರವಾಗಿ ಮತಯಾಚಿಸಲು ನಿರ್ಧರಿಸಿರುವ ಸೆಲ್ವಂ, ಪಳನಿಸ್ವಾಮಿ ವಿರುದ್ಧ ಮತ ಚಲಾಯಿಸುವಂತೆ ಎಐಎಡಿಎಂಕೆ ಶಾಸಕರಿಗೆ ಮನವಿ ಮಾಡಿದ್ದಾರೆ.
 
ಶಶಿಕಲಾ ಬಣ ಹಿಂದೆ ಪನ್ನೀರ್ ಸೆಲ್ವಂ ಮತ್ತು ಅವರ ಬೆಂಬಲಿಗ ಶಾಸಕರನ್ನು ವಜಾಗೊಳಿಸಿದ್ದಂತೆ, ಇಂದು ಪನ್ನೀರ್ ಸೆಲ್ವಂ ಬಣ ಶಶಿಕಲಾ ಕುಟುಂಬದವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದೆ. ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಮತ ಸ್ಫೋಟ ಮುಂದುವರೆದಿರುವಂತೆಯೇ ಇತ್ತ ಉಚ್ಛಾಟನಾ ಪರ್ವ ಕೂಡ ಮುಂದುವರೆದಿದೆ. 
 
ಅಧಿಕಾರಕ್ಕೇರಿರುವ ಪಳನಿ ಸ್ವಾಮಿ ನೇತೃತ್ವದ ನೂತನ ಸರ್ಕಾರದ ವಿರುದ್ಧ ತಾವು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪನ್ನೀರ್ ಸೆಲ್ವಂ ಬಣದ ಶಾಸಕರು ಘೋಷಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments