Webdunia - Bharat's app for daily news and videos

Install App

ಎಐಡಿಎಂಕೆ ಪಕ್ಷದಿಂದ ಪನ್ನೀರ್ ಸೆಲ್ವಂ ಉಚ್ಛಾಟನೆ?

Webdunia
ಬುಧವಾರ, 8 ಫೆಬ್ರವರಿ 2017 (06:48 IST)
ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಬಂಡಾಯದ ಹಿಂದೆ ಡಿಎಂಕೆ ಪಕ್ಷದ ಕೈವಾಡವಿದೆ. ಅಧಿವೇಶನದಲ್ಲಿ ಸ್ಟಾಲಿನ್ ಜೊತೆ ಸೆಲ್ವಂ ನಗುತ್ತಿದ್ದರು. ಹೀಗಾಗಿ ಅವರನ್ನು ಪಕ್ಷದ ಹುದ್ದೆ ಹಾಗೂ ಸದಸ್ಯೆತ್ವ ಸ್ಥಾನದಿಂದ ಉಚ್ಛಾಟನೆ ಮಾಡುತ್ತೇವೆ ಎಂದು ಚಿನ್ನಮ್ಮ ಶಶಿಕಲಾ ನಟರಾಜನ್ ಎಚ್ಚರಿಕೆ ನೀಡಿದ್ದಾರೆ.
ಸೆಲ್ವಂ ಬಂಡಾಯದ ಹಿನ್ನೆಲೆಯಲ್ಲಿ ಚಿನ್ನಮ್ಮ ಶಶಿಕಲಾ ನಟರಾಜನ್ ಅವರು ನಿನ್ನೆ ಮಧ್ಯ ರಾತ್ರಿ ಚೆನ್ನೈನ ಪೋಯಸ್ ಗಾರ್ಡನ್‌ನಲ್ಲಿ ತುರ್ತ ಸಭೆ ಕರೆದಿದ್ದರು. ಈ ಮಹತ್ವದ ಸಭೆಯಲ್ಲಿ 20 ಸಚಿವರು ಹಾಗೂ 80 ಶಾಸಕರು ಪಾಲ್ಗೊಂಡಿದ್ದರು. 
 
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕಲಾ ನಟರಾಜನ್, ಎಐಡಿಎಂಕೆ ಶಾಸಕರು ಕುಟುಂಬ ಇದ್ದಂತೆ. ಪಕ್ಷದಲ್ಲಿ 134 ಶಾಸಕರ ಒಗ್ಗಟ್ಟಿನಿಂದ ಇದ್ದೇವೆ. ಪನ್ನೀರ್ ಸೆಲ್ವಂ ಬಂಡಾಯದ ಹಿಂದೆ ಡಿಎಂಕೆ ಪಕ್ಷದ ಕೈವಾಡವಿದೆ. ಅಧಿವೇಶನದಲ್ಲಿ ಸ್ಟಾಲಿನ್ ಜೊತೆ ಸೆಲ್ವಂ ನಗುತ್ತಿದ್ದರು. ಹೀಗಾಗಿ ಅವರನ್ನು ಪಕ್ಷದ ಹುದ್ದೆ ಹಾಗೂ ಸದಸ್ಯೆತ್ವ ಸ್ಥಾನದಿಂದ ಉಚ್ಛಾಟನೆ ಮಾಡುತ್ತೇವೆ ಎಂದರು. 
 
ನನ್ನನ್ನ ನಿರಂತರವಾಗಿ ಅವಮಾನಿಸಲಾಯ್ತು ಮತ್ತು ಬಲವಂತವಾಗಿ ನನ್ನ.ರಾಜೀನಾಮೆ ಪಡೆಯಲಾಯ್ತು. ಶಶಿಕಲಾ ಬೆಂಬಲಿಗರಿಂದ ನನ್ನ ಮೇಲೆ ಒತ್ತಡವಿದೆ ಎಂದು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments