Webdunia - Bharat's app for daily news and videos

Install App

ಬಲವಂತವಾಗಿ ರಾಜೀನಾಮೆ ಪಡೆಯಲಾಯ್ತು – ಅಮ್ಮನ ಸಮಾಧಿ ಮುಂದೆ ಪನ್ನೀರ್ ಸೆಲ್ವಂ ಕಣ್ಣೀರು

Webdunia
ಮಂಗಳವಾರ, 7 ಫೆಬ್ರವರಿ 2017 (23:08 IST)

ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿದೆ. ಸಂಜೆ ದಿಢೀರ್ ಜಯಲಲಿತಾ ಸಮಾಧಿ ಬಳಿಗೆ ತೆರಳಿದ ಮಾಜಿ ಸಿಎಂ ಪನ್ನೀರ್ ಸೆಲ್ವಂ 45 ನಿಮಿಷಗಳ ಕಾಲ ಧ್ಯಾನ ಮಾಡಿದರು. ಬಳಿಕ ಮಾತನಾಡಿದ ಅವರು, ನನ್ನನ್ನ ನಿರಂತರವಾಗಿ ಅವಮಾನಿಸಲಾಯ್ತು ಮತ್ತು ಬಲವಂತವಾಗಿ ನನ್ನ.ರಾಜೀನಾಮೆ ಪಡೆಯಲಾಯ್ತು. ಶಶಿಕಲಾ ಬೆಂಬಲಿಗರಿಂದ ನನ್ನ ಮೇಲೆ ಒತ್ತಡವಿದೆ ಎಂದು ಕಣ್ಣೀರು ಹಾಕಿದ್ದಾರೆ.















 ನಾನು  ಸಿಎಂ ಆಗಿ ಮುಂದುವರೆಯುವುದು ಅಮ್ಮನ ಆಶಯವಾಗಿತ್ತು. ರಾಜ್ಯದ ಜನ ಮತ್ತು ಕಾರ್ಯಕರ್ತರನ್ನ ಉಳಿಸಬೇಕಿದೆ. ನಾನು ಕಾರ್ಯಕರ್ತರಿಗೆ ಕೆಲ ಸತ್ಯಗಳನ್ನ ಹೇಳಬೇಕೆಂದು ಅಮ್ಮನ ಆತ್ಮದಿಂದ ಪ್ರೇರಣೆಯಾಗಿದೆ. ನಾನು ರಾಜೀನಾಮೆ ಹಿಂಪಡೆದು ಸಿಎಂ ಆಗಿ ರಾಜ್ಯದ ಜನರ ಸೇವೆ ಮುಂದುವರೆಸಲು ಸಿದ್ಧನಿದ್ದೇನೆ ಎಂದಿದ್ದಾರೆ.

ಶಶಿಕಲಾ ಪದಗ್ರಹಣಕ್ಕೆ ಸಜ್ಜಾಗಿ ನಿಂತಿರುವ ಸಂದರ್ಭದಲ್ಲಿ ಪನ್ನೀರ್ ಸೆಲ್ವಂ ಬಂಡಾಯ ಎದ್ದಿರುವುದು ತಮಿಳುನಾಡಿನಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಏರ್ಪಡುವ ಸಾಧ್ಯತೆ ಇದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments