Webdunia - Bharat's app for daily news and videos

Install App

ಸಿಎಂ ಆಗಿ ಮುಂದುವರೆಯಲು ರಾಜ್ಯಪಾಲರನ್ನ ಕೋರಿದ ಪನ್ನೀರ್ ಸೆಲ್ವಂ

Webdunia
ಗುರುವಾರ, 9 ಫೆಬ್ರವರಿ 2017 (17:36 IST)
ರಾಜ್ಯಪಾಲ ವಿದ್ಯಾಸಾಗರ್ ರಾವ್ ಚೆನ್ನೈ ವಿಮಾನ ನಿಲ್ದಾನಕ್ಕೆ ಆಗಮಿಸುತ್ತಿದ್ದಂತೆ ಅವರನ್ನ ಭೆಟಿಯಾದ ತಮಿಳುನಾಡು ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ, ಮುಖ್ಯಮಂತ್ರಿಯಾಗಿ ಮುಂದುವರೆಯಲು ಅವಕಾಶ ನೀಡುವಂತೆ ಕೋರಿದ್ದಾರೆ.


ಶಶಿಕಲಾ ಒತ್ತಡದಿಂದ ರಾಜೀನಾಮೆ ಕೊಡಬೇಕಾಗಿ ಬಂತು. ಈಗ ರಾಜೀನಾಮೆ ಹಿಂಪಡೆಯುತ್ತೇನೆ. ಬಹುಮತ ಸಾಬೀತುಪಡಿಸಲೂ ಸಿದ್ಧನಿದ್ದೇನೆ ಎಂದು ಪನ್ನೀರ್ ಸೆಲ್ವಂ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಪಕ್ಷ ಮತ್ತು ರಾಜ್ಯವನ್ನ ಕಬಳಿಸಲು ಶಶಿಕಲಾ ಸಂಚು ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಪನ್ನೀರ್ ಸೆಲ್ವಂ ದುರು ನೀಡಿದ್ದಾರೆಂದು ತಿಳಿದು ಬಂದಿದೆ.
ಬಳಿಕ ಸುದ್ದಿಗೋಷ್ಠಿ ನಡೆಸಿದ ಪನ್ನೀರ್ ಸೆಲ್ವಂ, ಧರ್ಮ ಗೆಲ್ಲುತ್ತೆ, ಸತ್ಯ ಗೆಲ್ಲುತ್ತೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೀನಾವೂ ಬೇಡ ಟರ್ಕಿಯೂ ಬೇಡ: ಎಲ್ಲಾ ಬ್ಯಾನ್ ಅಂತಿದ್ದಾರೆ ಭಾರತೀಯರು

India Pakistan: ಆಪರೇಷನ್ ಸಿಂಧೂರ್ ನಿಂದ ಭಾರತ ಸಾಧಿಸಿದ್ದೇನು: ಲಿಸ್ಟ್ ಇಲ್ಲಿದೆ

India Pakistan: 1971 ರ ಭಾರತ, ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕಾ ಪಾಕಿಸ್ತಾನ ಪರ ನಿಂತಿದ್ದೇಕೆ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

ಮುಂದಿನ ಸುದ್ದಿ
Show comments