Webdunia - Bharat's app for daily news and videos

Install App

ಹೈಕಮಾಂಡ್ ಮುಂದೆ ವಿಪಕ್ಷ ನಾಯಕನ ಸ್ಥಾನಕ್ಕೆ ಪರಮೇಶ್ವರ್ ಮನವಿ

Webdunia
ಶನಿವಾರ, 28 ಡಿಸೆಂಬರ್ 2019 (10:22 IST)
ನವದೆಹಲಿ : ಕೆಪಿಸಿಸಿ  ಅಧ್ಯಕ್ಷ ಪಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ 3 ದಿನಗಳ ಹಿಂದೆ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನಲೆಯಲ್ಲಿ  ಡಾ.ಜಿ.ಪರಮೇಶ್ವರ್ ಅವರು ದೆಹಲಿಗೆ ತೆರಳಿದ್ದಾರೆ.



ದೆಹಲಿಯಲ್ಲಿ ತೆರಳಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಭೇಟಿಯಾದ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಪಕ್ಷ ಸಂಘಟನೆಯ ಬಗ್ಗೆ ವಿವರ ನೀಡಿದ್ದಾರೆ ಎನ್ನಲಾಗಿದೆ.  8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದ ಹಿನ್ನಲೆ ಪರಮೇಶ್ವರ್ ರನ್ನ ಹೈಕಮಾಂಡ್ ವಿಶ್ವಾಸಕ್ಕೆ ಪಡೆದಿದ್ದಾರೆ.


ಅಲ್ಲದೇ ಈ ವೇಳೆ ವಿಪಕ್ಷ ನಾಯಕನ ಸ್ಥಾನಕ್ಕೆ ಪರಮೇಶ್ವರ್ ಮನವಿ ಮಾಡಿದ್ದು, ಅವಕಾಶ ಕೊಟ್ರೆ ಜವಾಬ್ದಾರಿ ನಿರ್ವಹಿಸಲು ಸಿದ್ಧ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹಾಗೇ  ಶೀಘ್ರದಲ್ಲಿಯೇ ಪರಮೇಶ್ವರ್ ಮತ್ತೊಮ್ಮೆ ದೆಹಲಿಗೆ ತೆರಳೋ ಸಾಧ್ಯತೆ ಇದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments