Webdunia - Bharat's app for daily news and videos

Install App

ಪೋಷಕರೇ ಎಚ್ಚರ : ಎಡ್ಮಿಷನ್ ಗೆ ಹೋದ ಯುವತಿಯನ್ನು ಹುರಿದು ಮುಕ್ಕೋದಾ?

Webdunia
ಮಂಗಳವಾರ, 25 ಆಗಸ್ಟ್ 2020 (17:11 IST)
ಒಂಟಿಯಾಗಿ ತಮ್ಮ ಹೆಣ್ಮಕ್ಕಳನ್ನು ಹೊರಗೆ ಕಳಿಸುವ ಪೋಷಕರು ತುಸು ಎಚ್ಚರಿಕೆ ವಹಿಸಲೇಬೇಕಿದೆ.


ಇಂಟರ್ ಮೀಡಿಯಟ್ ಎಡ್ಮಿಷನ್ ಗೆ ಅಂತ ತೆರಳಿದ್ದ 18 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ.

ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಶಂಕೆ ಬಲವಾಗಿದ್ದು, ಇದಕ್ಕೆ ಆಕೆಯ ಶವದ ಬಟ್ಟೆಗಳು ಅಸ್ತವ್ಯವಸ್ತ್ಯವಾಗಿದ್ದು ಮೇಲ್ನೋಟಕ್ಕೆ ಪುಷ್ಠಿಕರಿಸುತ್ತಿವೆಯಾದರೂ ವೈದ್ಯಕೀಯ ವರದಿಯಲ್ಲಿ ಇದು ಸ್ಪಷ್ಟಗೊಳ್ಳಬೇಕಿದೆ.

ಯುವತಿ ಮನೆಗೆ ಬರದ ಕಾರಣ ಮನೆಮಂದಿ ಊರೆಲ್ಲ ಹುಡುಕಾಡಿದ್ದಾರೆ. ಆದರೆ ಮಾರನೇ ದಿನ ಊರ ಹೊರಗೆ ಯುವತಿಯ ಶವ ಪತ್ತೆಯಾಗಿದೆ.

ಉತ್ತರ ಪ್ರದೇಶದ ಲಖಿಮಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments