Webdunia - Bharat's app for daily news and videos

Install App

ಪೋಷಕರೇ ಎಚ್ಚರ : ಎಡ್ಮಿಷನ್ ಗೆ ಹೋದ ಯುವತಿಯನ್ನು ಹುರಿದು ಮುಕ್ಕೋದಾ?

Webdunia
ಮಂಗಳವಾರ, 25 ಆಗಸ್ಟ್ 2020 (17:11 IST)
ಒಂಟಿಯಾಗಿ ತಮ್ಮ ಹೆಣ್ಮಕ್ಕಳನ್ನು ಹೊರಗೆ ಕಳಿಸುವ ಪೋಷಕರು ತುಸು ಎಚ್ಚರಿಕೆ ವಹಿಸಲೇಬೇಕಿದೆ.


ಇಂಟರ್ ಮೀಡಿಯಟ್ ಎಡ್ಮಿಷನ್ ಗೆ ಅಂತ ತೆರಳಿದ್ದ 18 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ.

ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಶಂಕೆ ಬಲವಾಗಿದ್ದು, ಇದಕ್ಕೆ ಆಕೆಯ ಶವದ ಬಟ್ಟೆಗಳು ಅಸ್ತವ್ಯವಸ್ತ್ಯವಾಗಿದ್ದು ಮೇಲ್ನೋಟಕ್ಕೆ ಪುಷ್ಠಿಕರಿಸುತ್ತಿವೆಯಾದರೂ ವೈದ್ಯಕೀಯ ವರದಿಯಲ್ಲಿ ಇದು ಸ್ಪಷ್ಟಗೊಳ್ಳಬೇಕಿದೆ.

ಯುವತಿ ಮನೆಗೆ ಬರದ ಕಾರಣ ಮನೆಮಂದಿ ಊರೆಲ್ಲ ಹುಡುಕಾಡಿದ್ದಾರೆ. ಆದರೆ ಮಾರನೇ ದಿನ ಊರ ಹೊರಗೆ ಯುವತಿಯ ಶವ ಪತ್ತೆಯಾಗಿದೆ.

ಉತ್ತರ ಪ್ರದೇಶದ ಲಖಿಮಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments