Webdunia - Bharat's app for daily news and videos

Install App

ಮಗಳ ಸಾವಿಗೆ ನ್ಯಾಯ ದೊರಕಿಸದ ಪೊಲೀಸರು: ಪೋಷಕರು ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 11 ಅಕ್ಟೋಬರ್ 2020 (10:46 IST)
ನವದೆಹಲಿ: ವಿವಾಹಿತ ಮಗಳು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಿ, ಆರೋಪಿ ಅಳಿಯನಿಗೆ ಶಿಕ್ಷೆ ಕೊಡಿಸದ ಬೇಸರದಲ್ಲಿ ತಂದೆ-ತಾಯಿ ಸ್ವಯಂ ಹತ್ಯೆ ಮಾಡಿಕೊಂಡ ಘಟನೆ ಅಮೃತಸರದಲ್ಲಿ ನಡೆದಿದೆ.


2015 ರಲ್ಲಿ ಮಗಳನ್ನು ಅಳಿಯನೇ ವರದಕ್ಷಿಣೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ್ದ. ಆದರೆ ಆರೋಪಿಗಳ ಬಗ್ಗೆ ಸರಿಯಾಗಿ ವಿಚಾರಣೆ ನಡೆಸಿರಲಿಲ್ಲ. ಇದರಿಂದ ಬೇಸರಗೊಂಡ ದಂಪತಿ ಪತ್ರ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಪೊಲೀಸರ ವರ್ತನೆಯೇ ಕಾರಣ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments