ಆಸ್ತಿಗಾಗಿ ಜಗಳ: ಮಗನನ್ನೇ ಕೊಂದ ದಂಪತಿ

Webdunia
ಗುರುವಾರ, 13 ಫೆಬ್ರವರಿ 2020 (10:31 IST)
ಪುದುಚೇರಿ: ಆಸ್ತಿ ಹಸ್ತಾಂತರ ಕುರಿತಂತೆ ನಡೆದ ಕಲಹದಲ್ಲಿ ದಂಪತಿ ತಮ್ಮ ಪುತ್ರನನ್ನೇ ಕಬ್ಬಿಣದ ಸಲಾಕೆಯಿಂದ ಹೊಡೆದು ಸಾಯಿಸಿದ ಘಟನೆ ಪುದುಚೇರಿಯಲ್ಲಿ ನಡೆದಿದೆ.


40 ವರ್ಷದ ರಂಜಿತ್ ಕುಮಾರ್ ಎಂಬವರು ಮೃತರು. ಕೌಟುಂಬಿಕವಾಗಿ ಬಂದಿದ್ದ ಉದ್ಯಮವನ್ನು ತನಗೆ ಹಸ್ತಾಂತರಿಸುವಂತೆ ತಂದೆ-ತಾಯಿ ಬಳಿಕ ಪುತ್ರ ರಂಜಿತ್ ವಾಗ್ವಾದ ನಡೆಸಿದ್ದ. ಇದು ವಿಪರೀತಕ್ಕೆ ಹೋಗಿದ್ದು ಈ ವೇಳೆ ತಾಯಿ ಮೇಲೆ ಹಲ್ಲೆಗೆ ಮುಂದಾಗಿದ್ದ. ಇದನ್ನು ತಡೆಯಲು ತಂದೆ ಆತನಿಗೆ ಕಬ್ಬಿಣದ ಸಲಾಕೆಯಿಂದ ಹೊಡೆದಿದ್ದರು.

ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೂಡಲೇ ಆರೋಪಿ ತಂದೆ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡಿದ್ದು, ಶರಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments