Webdunia - Bharat's app for daily news and videos

Install App

ಆಸ್ತಿಗಾಗಿ ಜಗಳ: ಮಗನನ್ನೇ ಕೊಂದ ದಂಪತಿ

Webdunia
ಗುರುವಾರ, 13 ಫೆಬ್ರವರಿ 2020 (10:31 IST)
ಪುದುಚೇರಿ: ಆಸ್ತಿ ಹಸ್ತಾಂತರ ಕುರಿತಂತೆ ನಡೆದ ಕಲಹದಲ್ಲಿ ದಂಪತಿ ತಮ್ಮ ಪುತ್ರನನ್ನೇ ಕಬ್ಬಿಣದ ಸಲಾಕೆಯಿಂದ ಹೊಡೆದು ಸಾಯಿಸಿದ ಘಟನೆ ಪುದುಚೇರಿಯಲ್ಲಿ ನಡೆದಿದೆ.


40 ವರ್ಷದ ರಂಜಿತ್ ಕುಮಾರ್ ಎಂಬವರು ಮೃತರು. ಕೌಟುಂಬಿಕವಾಗಿ ಬಂದಿದ್ದ ಉದ್ಯಮವನ್ನು ತನಗೆ ಹಸ್ತಾಂತರಿಸುವಂತೆ ತಂದೆ-ತಾಯಿ ಬಳಿಕ ಪುತ್ರ ರಂಜಿತ್ ವಾಗ್ವಾದ ನಡೆಸಿದ್ದ. ಇದು ವಿಪರೀತಕ್ಕೆ ಹೋಗಿದ್ದು ಈ ವೇಳೆ ತಾಯಿ ಮೇಲೆ ಹಲ್ಲೆಗೆ ಮುಂದಾಗಿದ್ದ. ಇದನ್ನು ತಡೆಯಲು ತಂದೆ ಆತನಿಗೆ ಕಬ್ಬಿಣದ ಸಲಾಕೆಯಿಂದ ಹೊಡೆದಿದ್ದರು.

ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೂಡಲೇ ಆರೋಪಿ ತಂದೆ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡಿದ್ದು, ಶರಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments