Webdunia - Bharat's app for daily news and videos

Install App

ಎಳೆ ಕಂದನನ್ನು ಹಾಲಿನಲ್ಲಿ ವಿಷ ಬೆರೆಸಿ ಕೊಂದ ಹೆತ್ತವರು!

Webdunia
ಶನಿವಾರ, 7 ಮಾರ್ಚ್ 2020 (09:08 IST)
ಮಧುರೈ: ಹೆಣ್ಣು ಮಗುವಿನ ರಕ್ಷಣೆಗಾಗಿ ಸರ್ಕಾರ ಎಷ್ಟೇ ಯೋಜನೆಗಳನ್ನು ತಂದರೂ ಈಗಲೂ ಹೆಣ್ಣು ಮಗುವೆಂದರೆ ತಾತ್ಸಾರ ಮಾಡುವ ಮನಸ್ಥಿತಿ ಕಡಿಮೆಯಾಗಿಲ್ಲ ಎನ್ನುವುದಕ್ಕೆ ಇದುವೇ ಉದಾಹರಣೆ.


ಮಧುರೈನಲ್ಲಿ ದಂಪತಿಯೊಬ್ಬರು ಹೆಣ್ಣು ಮಗು ಹುಟ್ಟಿತೆಂದು ಒಂದೂವರೆ ತಿಂಗಳ ಹಸುಗೂಸನ್ನು ನಿರ್ದಾಕ್ಷಿಣ್ಯವಾಗಿ ಹಾಲಿಗೆ ಪಾಪಸ್ ಕಳ್ಳಿ ವಿಷ ಬೆರೆಸಿ ಕೊಲೆ ಮಾಡಿದೆ. ಬಳಿಕ ಅನಾರೋಗ್ಯದಿಂದ ಮಗು ಮೃತಪಟ್ಟಿತೆಂದು ನಾಟಕವಾಡಿದೆ.

ಆದರೆ ಮರಣೋತ್ತರ ಪರೀಕ್ಷೆಯಲ್ಲಿ ವಿಷ ಪ್ರಾಷನವಾಗಿದ್ದು ದೃಢಪಟ್ಟಿದೆ. ಇದೀಗ ಪೊಲೀಸರು ದಂಪತಿ ಹಾಗೂ ಮಗುವಿನ ತಾತನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments