Webdunia - Bharat's app for daily news and videos

Install App

ಪೋಷಕರು ತಮ್ಮ ಆಯ್ಕೆಗಳನ್ನು ಮಕ್ಕಳ ಮೇಲೆ ಹೇರಬಾರದು: ಪ್ರಧಾನಿ

Webdunia
ಶುಕ್ರವಾರ, 4 ಸೆಪ್ಟಂಬರ್ 2015 (15:38 IST)
ಶಿಕ್ಷಕರ ದಿನಾಚರಣೆ ನಿಮಿತ್ಯವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ, ಪೋಷಕರು ತಮ್ಮ ಆಯ್ಕೆಯನ್ನು ಮಕ್ಕಳಿಗೆ ಹೇರಬಾರದು ಎಂದು ಸಲಹೆ ನೀಡಿದರು. 
 
ದೇಶವನ್ನು ಸೂಪರ್ ಪವರ್ ದೇಶವನ್ನಾಗಿಸಲು ಪ್ರಾಮಾಣಿಕ ಜನರು ರಾಜಕೀಯ ಪ್ರವೇಶಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.
 
ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿದ ಪ್ರಧಾನಿ ಮೋದಿ, ಶಾಲೆಗಳಲ್ಲಿ ನಡತೆ ಪ್ರಮಾಣ ಪತ್ರ ನೀಡುವ ಬದಲು ಯೋಗ್ಯತೆಯ ಪ್ರಮಾಣ ಪತ್ರ ನೀಡುವಂತೆ ನಿರ್ದೇಶನ ನೀಡಿದ್ದೇನೆ. ಯೋಗ್ಯತೆ ಪ್ರಮಾಣ ಪತ್ರದಿಂದ ವಿದ್ಯಾರ್ಥಿಯ ವೈಯಕ್ತಿತ್ವದ ಪರಿಚಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
 
ದೆಹಲಿಯ 60 ಶಿಕ್ಷಕರು ಮತ್ತು 800 ವಿದ್ಯಾರ್ಥಿಗಳೊಂದಿಗೆ ಮಾನೇಕ್ ಶಾ ಆಡಿಟೋರಿಯಂನಲ್ಲಿ ಪ್ರಧಾನಿ ಮೋದಿ ಸುಮಾರು 105 ನಿಮಿಷಗಳ ಕಾಲ ಸಂವಾದ ನಡೆಸಿದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments