Webdunia - Bharat's app for daily news and videos

Install App

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಬಿಜೆಪಿ ಯುವ ನಾಯಕನ ಹೇಳಿಕೆ

Webdunia
ಬುಧವಾರ, 12 ಏಪ್ರಿಲ್ 2017 (13:57 IST)
ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲೆ ಕಡಿದು ತಂದವರಿಗೆ 11 ಲಕ್ಷ ಬಹುಮಾನ ಘೋಷಿಸಿದ ಬಿಜೆಪಿ ಯುವ ನಾಯಕ ಯೋಗೇಶ್ ವಾರ್ಷ್ನಿ ಹೇಳಿಕೆ ಇಂದು ಲೋಕಸಭೆಯನ್ನು ಅಲ್ಲೋಕಲ್ಲೋಲ ಮಾಡಿತು.

 

ಪಕ್ಷ ಬೇದ ಮರೆತು ಮಹಿಳಾ ಸದಸ್ಯರು ಆವೇಶಭರಿತರಾಗಿ ಬಿಜೆಪಿ ಯುವಕನ ಹೇಳಿಕೆ ಖಂಡಿಸಿದರು. ಸಂಸದೆ ಜಯಾ ಬಚ್ಚನ್ ಹಾಗೂ ಬಿಎಸ್ ಪಿ ನಾಯಕಿ ಮಮತಾ ಬ್ಯಾನರ್ಜಿ ಆವೇಶಭರಿತರಾಗಿ ಮಾತನಾಡಿದರು. ‘ಒಬ್ಬ ಮಹಿಳೆಯ ಬಗ್ಗೆ ಹೀಗೆ ಮಾತನಾಡಲು ಆತನಿಗೆ ಎಷ್ಟು ಧೈರ್ಯ?’ ಎಂದು ಜಯಾ ತಮ್ಮ ಆಕ್ರೋಶ ಹೊರಹಾಕಿದರು.

 
ಇದೇ ವೇಳೆ ವಿಪಕ್ಷಗಳ ಆರೋಪಗಳಿಗೆ ಎದಿರೇಟು ನೀಡಿದ ಬಿಜೆಪಿಯ ರೂಪಾ ಗಂಗೂಲಿ ‘ನನ್ನ ಮೇಲೆ 17 ಗೂಂಡಾಗಳು ಹಲ್ಲೆನಡೆಸಿದ್ದರು. ಆಗ ಇದೇ ಮಹಿಳಾ ಮುಖ್ಯಮಂತ್ರಿ ಸುಮ್ಮನಿದ್ದರು’ ಎಂದರು. ಇದೇ ವೇಳೆ ಯೋಗೇಶ್ ಹೇಳಿಕೆ ಖಂಡಿಸಿದ ಬಿಜೆಪಿಯ ಮುಕ್ತಾರ್ ಅಬ್ಬಾಸ್ ನಖ್ವಿ ಆತನ ವಿರುದ್ಧ ತಕ್ಕ ಕ್ರಮ ಕೈಗೊಳ್ಳಲು ರಾಜ್ಯ  ಸರ್ಕಾರಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments