Webdunia - Bharat's app for daily news and videos

Install App

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಬಿಜೆಪಿ ಯುವ ನಾಯಕನ ಹೇಳಿಕೆ

Webdunia
ಬುಧವಾರ, 12 ಏಪ್ರಿಲ್ 2017 (13:57 IST)
ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲೆ ಕಡಿದು ತಂದವರಿಗೆ 11 ಲಕ್ಷ ಬಹುಮಾನ ಘೋಷಿಸಿದ ಬಿಜೆಪಿ ಯುವ ನಾಯಕ ಯೋಗೇಶ್ ವಾರ್ಷ್ನಿ ಹೇಳಿಕೆ ಇಂದು ಲೋಕಸಭೆಯನ್ನು ಅಲ್ಲೋಕಲ್ಲೋಲ ಮಾಡಿತು.

 

ಪಕ್ಷ ಬೇದ ಮರೆತು ಮಹಿಳಾ ಸದಸ್ಯರು ಆವೇಶಭರಿತರಾಗಿ ಬಿಜೆಪಿ ಯುವಕನ ಹೇಳಿಕೆ ಖಂಡಿಸಿದರು. ಸಂಸದೆ ಜಯಾ ಬಚ್ಚನ್ ಹಾಗೂ ಬಿಎಸ್ ಪಿ ನಾಯಕಿ ಮಮತಾ ಬ್ಯಾನರ್ಜಿ ಆವೇಶಭರಿತರಾಗಿ ಮಾತನಾಡಿದರು. ‘ಒಬ್ಬ ಮಹಿಳೆಯ ಬಗ್ಗೆ ಹೀಗೆ ಮಾತನಾಡಲು ಆತನಿಗೆ ಎಷ್ಟು ಧೈರ್ಯ?’ ಎಂದು ಜಯಾ ತಮ್ಮ ಆಕ್ರೋಶ ಹೊರಹಾಕಿದರು.

 
ಇದೇ ವೇಳೆ ವಿಪಕ್ಷಗಳ ಆರೋಪಗಳಿಗೆ ಎದಿರೇಟು ನೀಡಿದ ಬಿಜೆಪಿಯ ರೂಪಾ ಗಂಗೂಲಿ ‘ನನ್ನ ಮೇಲೆ 17 ಗೂಂಡಾಗಳು ಹಲ್ಲೆನಡೆಸಿದ್ದರು. ಆಗ ಇದೇ ಮಹಿಳಾ ಮುಖ್ಯಮಂತ್ರಿ ಸುಮ್ಮನಿದ್ದರು’ ಎಂದರು. ಇದೇ ವೇಳೆ ಯೋಗೇಶ್ ಹೇಳಿಕೆ ಖಂಡಿಸಿದ ಬಿಜೆಪಿಯ ಮುಕ್ತಾರ್ ಅಬ್ಬಾಸ್ ನಖ್ವಿ ಆತನ ವಿರುದ್ಧ ತಕ್ಕ ಕ್ರಮ ಕೈಗೊಳ್ಳಲು ರಾಜ್ಯ  ಸರ್ಕಾರಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments