Webdunia - Bharat's app for daily news and videos

Install App

ಕನ್ನಡಿಗರ ಆಕ್ಷೇಪಕ್ಕೆ ಮಣಿದ ಲೋಕಸಭೆ

Webdunia
ಮಂಗಳವಾರ, 22 ಜೂನ್ 2021 (09:51 IST)
ನವದೆಹಲಿ: ಸಂಸದರಿಗೆ ಮತ್ತು ಶಾಸಕರಿಗೆ ಬೇರೆ ಬೇರೆ ಭಾಷೆ ಕಲಿಸುವ ವಿಚಾರದಲ್ಲಿ ಕನ್ನಡವನ್ನು ಅವಗಣಿಸಿದ್ದ ಲೋಕಸಭೆ ಇದೀಗ ಕನ್ನಡಿಗರ ಹೋರಾಟದ ಬಳಿಕ ತನ್ನ ನಿಲುವು ಬದಲಿಸಿದೆ.


ಲೋಕಸಭಾ ಸಚಿವಾಲಯ ಸಚಿವರು, ಸಂಸದರಿಗೆ ಭಾರತದ 6 ಮತ್ತು ವಿದೇಶೀ ಭಾಷೆಗಳನ್ನು ಕಲಿಸಲು ವಿಶೇಷ ತರಗತಿ ನಡೆಸಲು ತೀರ್ಮಾನಿಸಿತ್ತು. ಆದರೆ ಭಾರತದ 6 ಭಾಷೆಗಳ ಪೈಕಿ ಕನ್ನಡವಿರಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಕನ್ನಡಿಗರು ಸಾಮಾಜಿಕ ಜಾಲತಾಣಗಳ ಮೂಲಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಕೊನೆಗೂ ಕನ್ನಡಿಗರ ಹೋರಾಟಕ್ಕೆ ಮಣಿದ ಸಚಿವಾಲಯ ಈಗ ಭಾರತೀಯ ಭಾಷೆಗಳ ಪಟ್ಟಿಯಲ್ಲಿ ಕನ್ನಡದ ಜೊತೆಗೆ ಮಲಯಾಳಂ ಭಾಷೆಯನ್ನೂ ಸೇರಿಸಿದೆ. ಜುಲೈ 5 ರಿಂದ ಆರಂಭವಾಗುವ ಎರಡನೇ ಸೆಷನ್ ನಲ್ಲಿ ಕನ್ನಡವನ್ನು ಕಲಿಸಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೈರತಿ ಬಸವರಾಜು ವಿರುದ್ಧ ಪೊಲೀಸರೇ ಹೆಸರು ಸೇರಿಸಿಕೊಂಡಿದ್ದಾರೆ: ಆರ್ ಅಶೋಕ್

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments