Webdunia - Bharat's app for daily news and videos

Install App

ಕನ್ನಡಿಗರ ಆಕ್ಷೇಪಕ್ಕೆ ಮಣಿದ ಲೋಕಸಭೆ

Webdunia
ಮಂಗಳವಾರ, 22 ಜೂನ್ 2021 (09:51 IST)
ನವದೆಹಲಿ: ಸಂಸದರಿಗೆ ಮತ್ತು ಶಾಸಕರಿಗೆ ಬೇರೆ ಬೇರೆ ಭಾಷೆ ಕಲಿಸುವ ವಿಚಾರದಲ್ಲಿ ಕನ್ನಡವನ್ನು ಅವಗಣಿಸಿದ್ದ ಲೋಕಸಭೆ ಇದೀಗ ಕನ್ನಡಿಗರ ಹೋರಾಟದ ಬಳಿಕ ತನ್ನ ನಿಲುವು ಬದಲಿಸಿದೆ.


ಲೋಕಸಭಾ ಸಚಿವಾಲಯ ಸಚಿವರು, ಸಂಸದರಿಗೆ ಭಾರತದ 6 ಮತ್ತು ವಿದೇಶೀ ಭಾಷೆಗಳನ್ನು ಕಲಿಸಲು ವಿಶೇಷ ತರಗತಿ ನಡೆಸಲು ತೀರ್ಮಾನಿಸಿತ್ತು. ಆದರೆ ಭಾರತದ 6 ಭಾಷೆಗಳ ಪೈಕಿ ಕನ್ನಡವಿರಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಕನ್ನಡಿಗರು ಸಾಮಾಜಿಕ ಜಾಲತಾಣಗಳ ಮೂಲಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಕೊನೆಗೂ ಕನ್ನಡಿಗರ ಹೋರಾಟಕ್ಕೆ ಮಣಿದ ಸಚಿವಾಲಯ ಈಗ ಭಾರತೀಯ ಭಾಷೆಗಳ ಪಟ್ಟಿಯಲ್ಲಿ ಕನ್ನಡದ ಜೊತೆಗೆ ಮಲಯಾಳಂ ಭಾಷೆಯನ್ನೂ ಸೇರಿಸಿದೆ. ಜುಲೈ 5 ರಿಂದ ಆರಂಭವಾಗುವ ಎರಡನೇ ಸೆಷನ್ ನಲ್ಲಿ ಕನ್ನಡವನ್ನು ಕಲಿಸಲಾಗುವುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments