Webdunia - Bharat's app for daily news and videos

Install App

ಸಚಿವರ ಖಾತೆ ಲಾಕ್ ಮಾಡಿದ ಟ್ವಿಟರ್ ಗೆ ನೋಟಿಸ್

Webdunia
ಬುಧವಾರ, 30 ಜೂನ್ 2021 (13:33 IST)
ನವದೆಹಲಿ: ಮೊನ್ನೆಯಷ್ಟೇ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಸಂಸದ ಶಶಿ ತರೂರ್ ಖಾತೆಗಳನ್ನು ಕಾಪಿ ರೈಟ್ ನೆಪ ಹೇಳಿ ಲಾಕ್ ಮಾಡಿದ್ದ ಟ್ವಿಟರ್ ವಿರುದ್ಧ ಸಂಸದೀಯ ಸ್ಥಾಯಿ ಸಮಿತಿ ವಿವರಣೆ ಕೋರಿ ನೋಟಿಸ್ ನೀಡಿದೆ.


ಒಂದೆಡೆ ಕೇಂದ್ರದ ಹೊಸ ಐಟಿ ನಿಯಮಗಳನ್ನು ಪಾಲಿಸುವ ವಿಚಾರದಲ್ಲಿ ಸಂಘರ್ಷ ನಡೆಸುತ್ತಿರುವ ಟ್ವಿಟರ್ ಇದರ ಬೆನ್ನಲ್ಲೇ ಸಚಿವರು ಮತ್ತು ಸಂಸದರ ಖಾತೆಗಳನ್ನು ಲಾಕ್ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಟ್ವಿಟರ್ ಸಂಸ್ಥೆಯಿಂದ ವಿವರಣೆ ಕೇಳುವುದಾಗಿ ಶಶಿ ತರೂರ್ ಹೇಳಿದ್ದರು.

ಇದೀಗ ಸಂಸದೀಯ ಸ್ಥಾಯಿ ಸಮಿತಿ 48 ಗಂಟೆಯೊಳಗೆ ಲಿಖಿತ ರೂಪದಲ್ಲಿ ವಿವರಣೆ ನೀಡುವಂತೆ ತಾಕೀತು ಮಾಡಿದೆ. ಈ ನಡುವೆ ಭಾರತದ ಭೂಪಟವನ್ನು ತಪ್ಪಾಗಿ ಚಿತ್ರಿಸಿದ್ದ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ವಿರುದ್ಧ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments