Webdunia - Bharat's app for daily news and videos

Install App

ಸಚಿವರ ಖಾತೆ ಲಾಕ್ ಮಾಡಿದ ಟ್ವಿಟರ್ ಗೆ ನೋಟಿಸ್

Webdunia
ಬುಧವಾರ, 30 ಜೂನ್ 2021 (13:33 IST)
ನವದೆಹಲಿ: ಮೊನ್ನೆಯಷ್ಟೇ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಸಂಸದ ಶಶಿ ತರೂರ್ ಖಾತೆಗಳನ್ನು ಕಾಪಿ ರೈಟ್ ನೆಪ ಹೇಳಿ ಲಾಕ್ ಮಾಡಿದ್ದ ಟ್ವಿಟರ್ ವಿರುದ್ಧ ಸಂಸದೀಯ ಸ್ಥಾಯಿ ಸಮಿತಿ ವಿವರಣೆ ಕೋರಿ ನೋಟಿಸ್ ನೀಡಿದೆ.


ಒಂದೆಡೆ ಕೇಂದ್ರದ ಹೊಸ ಐಟಿ ನಿಯಮಗಳನ್ನು ಪಾಲಿಸುವ ವಿಚಾರದಲ್ಲಿ ಸಂಘರ್ಷ ನಡೆಸುತ್ತಿರುವ ಟ್ವಿಟರ್ ಇದರ ಬೆನ್ನಲ್ಲೇ ಸಚಿವರು ಮತ್ತು ಸಂಸದರ ಖಾತೆಗಳನ್ನು ಲಾಕ್ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಟ್ವಿಟರ್ ಸಂಸ್ಥೆಯಿಂದ ವಿವರಣೆ ಕೇಳುವುದಾಗಿ ಶಶಿ ತರೂರ್ ಹೇಳಿದ್ದರು.

ಇದೀಗ ಸಂಸದೀಯ ಸ್ಥಾಯಿ ಸಮಿತಿ 48 ಗಂಟೆಯೊಳಗೆ ಲಿಖಿತ ರೂಪದಲ್ಲಿ ವಿವರಣೆ ನೀಡುವಂತೆ ತಾಕೀತು ಮಾಡಿದೆ. ಈ ನಡುವೆ ಭಾರತದ ಭೂಪಟವನ್ನು ತಪ್ಪಾಗಿ ಚಿತ್ರಿಸಿದ್ದ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ವಿರುದ್ಧ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments