ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಸರ್ಕಾರ ಇಂದೇ ಉರುಳುತ್ತಾ?!

Webdunia
ಸೋಮವಾರ, 19 ಮಾರ್ಚ್ 2018 (10:26 IST)
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವೈಎಸ್ ಆರ್ ಕಾಂಗ್ರೆಸ್ ನೇತೃತ್ವದಲ್ಲಿ ಮಂಡಿಸಲಿರುವ ಅವಿಶ್ವಾಸ ಮತಕ್ಕೆ ಎಲ್ಲಾ ವಿಪಕ್ಷಗಳು ಒಗ್ಗಟ್ಟಾಗಿವೆ.

ವೈಎಸ್ ಆರ್ ಅವಿಶ್ವಾಸ ನಿರ್ಣಯಕ್ಕೆ ಟಿಡಿಪಿ,  ಎಸ್ ಪಿ, ಟಿಎಂಸಿ, ಆರ್ ಜೆಡಿ,  ಕಾಂಗ್ರೆಸ್ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಸೂಚಿಸಿವೆ. ಈ ಎಲ್ಲಾ ಪಕ್ಷಗಳು ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮತ  ಚಲಾಯಿಸಲಿವೆ.

ಆದರೆ ಅತ್ತ ಬಿಜೆಪಿ ಸರ್ಕಾರಕ್ಕೆ ಯಾವುದೇ ಭಯವಿಲ್ಲ ಎಂದಿದ್ದಾರೆ. ಎನ್ ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಸಂಸದರ ಸಂಖ್ಯೆಯೇ 273 ರಷ್ಟಿದೆ. ಇದಲ್ಲದೆ, ಶಿವಸೇನೆ ತಟಸ್ಥವಾಗಿರಲು ತೀರ್ಮಾನಿಸಿದೆ. ಅಕಾಲಿದಳ, ಜೆಡಿಯು ಅವಿಶ್ವಾಸ ಮತ ಬೆಂಬಲಿಸದೇ ಇರಲು ತೀರ್ಮಾನಿಸಿದೆ. ಅಂತೂ ಕೇಂದ್ರ ಸರ್ಕಾರಕ್ಕೆ ಇಂದು ಅಗ್ನಿ ಪರೀಕ್ಷೆ ಖಚಿತ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments