Webdunia - Bharat's app for daily news and videos

Install App

ಕರಾಚಿಯಲ್ಲಿ ಭೂಸ್ಪರ್ಶ ಮಾಡುವ ಮೊದಲೇ ಪ್ರಯಾಣಿಕ ಸಾವು

Webdunia
ಮಂಗಳವಾರ, 14 ಮಾರ್ಚ್ 2023 (12:24 IST)
ನವದೆಹಲಿ : ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಕರಾಚಿಗೆ ತನ್ನ ಪಥ ಬದಲಿಸಿದ್ದು, ತುರ್ತು ಭೂಸ್ಪರ್ಶ ಮಾಡುವ ಮೊದಲೇ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
 
ಇಂದು ಬೆಳಗ್ಗೆ ದೆಹಲಿಯಿಂದ ಇಂಡಿಗೋ ಏರ್ ಲೈನ್ ಸಂಸ್ಥೆಯ 6ಇ-1736 ವಿಮಾನವು ಪ್ರಯಾಣ ಬೆಳೆಸಿದೆ. ವಿಮಾನ ಜರ್ನಿ ಆರಂಭವಾದ ಕೆಲ ಕ್ಷಣಗಳಲ್ಲಿ, ಪ್ರಯಾಣಿಕ ನೈಜೀರಿಯಾ ಮೂಲದ ಅಬ್ದುಲ್ಲಾ (60)ಗೆ ತೀವ್ರ ಅಸ್ವಸ್ಥತೆ ಕಾಡಿದೆ. ಈ ವೇಳೆ ವಿಮಾನವು ಪಾಕಿಸ್ತಾನದ ಕಡೆಯಿಂದ ಹಾದು ಹೋಗುತ್ತಿತ್ತು.

ವಿಚಾರದ ತಿಳಿದ ಕೂಡಲೇ ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸಿದ ಪೈಲಟ್, ಅಬ್ದುಲ್ಲಾ ಅವರ ಪರಿಸ್ಥಿತಿಯನ್ನು ವಿವರಿಸಿ ತುರ್ತು ಭೂಸ್ಪರ್ಶನಕ್ಕಾಗಿ ಅನುಮತಿ ಕೋರಿದ್ದಾರೆ. ಇದನ್ನು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್ ಅನುಮೋದಿಸಿ,

ತುರ್ತು ಭೂಸ್ಪರ್ಶ ಮಾಡಲು ಅನುಮತಿ ನೀಡಿದ್ದಾರೆ. ಇತ್ತ ಅದಾಗಲೇ ಅಬ್ದುಲ್ಲಾ ಅವರ ಪರಿಸ್ಥಿತಿ ತೀರಾ ಹದಗೆಟ್ಟಿದೆ. ವಿಮಾನವನ್ನು ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸುವ ಮುನ್ನವೇ ಅಬ್ದುಲ್ಲಾ ಅಸುನೀಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments