Webdunia - Bharat's app for daily news and videos

Install App

ಹೆಚ್ಚುವರಿ ವರದಕ್ಷಿಣೆ ಕೋರಿದ ವರನನ್ನು ತಿರಸ್ಕರಿಸಿದ ವಧು

Webdunia
ಮಂಗಳವಾರ, 18 ಏಪ್ರಿಲ್ 2017 (19:07 IST)
ಪೋಷಕರಿಗೆ ವರನ ಕಡೆಯವರು ಹೆಚ್ಚುವರಿ ವರದಕ್ಷಿಣೆ ಕೋರಿದ್ದಾರೆ ಎನ್ನುವ ಮಾಹಿತಿ ಪಡೆದ ವಧು, ವಿವಾಹವನ್ನು ರದ್ದುಗೊಳಿಸಿ ಅಚ್ಚರಿ ಮೂಡಿಸಿದ್ದಾಳೆ.
 
ನಿಶ್ಚಿತಾರ್ಥ ಸಂದರ್ಭದಲ್ಲಿ ನಿಗದಿಯಾಗಿದ್ದ ವರದಕ್ಷಿಣೆ ನೀಡಿದರೂ ವರನ ಕಡೆಯವರು ಹೆಚ್ಚಿನ ವರದಕ್ಷಿಣೆಗೆ ಬೇಡಿಕೆ ಸಲ್ಲಿಸಿದ್ದರಿಂದ ಪುತ್ರಿ ವಿವಾಹವನ್ನೇ ರದ್ದುಗೊಳಿಸಿರುವುದು ನನಗೆ ಆಕೆಯ ಬಗ್ಗೆ ಗೌರವ ಹೆಚ್ಚಿದೆ ಎಂದು ವಧುವಿನ ತಂದೆ ತಿಳಿಸಿದ್ದಾರೆ.
 
ವರ, ವಧುವಿಗೆ ತಾಳಿ ಕಟ್ಟುವ ಕೆಲವೇ ಕ್ಷಣಗಳ ಮುಂಚೆ ವರನ ಕಡೆಯವರು ವಧುವಿನ ತಂದೆ ಮುಂದೆ ಹೆಚ್ಚುವರಿ ವರದಕ್ಷಿಣೆ ನೀಡುವಂತೆ ಒತ್ತಡ ಹೇರಿದ್ದರು. ಇದರಿಂದ ಅಸಮಾಧಾನಗೊಂಡ ವಧು ವಿವಾಹ ರದ್ದುಗೊಳಿಸಿದ್ದಾಳೆ. 
 
ವರದಕ್ಷಿಣೆ ಕೊಡುವವರು ಮತ್ತು ವರದಕ್ಷಿಣೆ ತೆಗೆದುಕೊಳ್ಳುವವರನ್ನು ಸಮಾಜ ಬಹಿಷ್ಕಾರ ಹಾಕಬೇಕು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments