Webdunia - Bharat's app for daily news and videos

Install App

ಹೆಚ್ಚುವರಿ ವರದಕ್ಷಿಣೆ ಕೋರಿದ ವರನನ್ನು ತಿರಸ್ಕರಿಸಿದ ವಧು

Webdunia
ಮಂಗಳವಾರ, 18 ಏಪ್ರಿಲ್ 2017 (19:07 IST)
ಪೋಷಕರಿಗೆ ವರನ ಕಡೆಯವರು ಹೆಚ್ಚುವರಿ ವರದಕ್ಷಿಣೆ ಕೋರಿದ್ದಾರೆ ಎನ್ನುವ ಮಾಹಿತಿ ಪಡೆದ ವಧು, ವಿವಾಹವನ್ನು ರದ್ದುಗೊಳಿಸಿ ಅಚ್ಚರಿ ಮೂಡಿಸಿದ್ದಾಳೆ.
 
ನಿಶ್ಚಿತಾರ್ಥ ಸಂದರ್ಭದಲ್ಲಿ ನಿಗದಿಯಾಗಿದ್ದ ವರದಕ್ಷಿಣೆ ನೀಡಿದರೂ ವರನ ಕಡೆಯವರು ಹೆಚ್ಚಿನ ವರದಕ್ಷಿಣೆಗೆ ಬೇಡಿಕೆ ಸಲ್ಲಿಸಿದ್ದರಿಂದ ಪುತ್ರಿ ವಿವಾಹವನ್ನೇ ರದ್ದುಗೊಳಿಸಿರುವುದು ನನಗೆ ಆಕೆಯ ಬಗ್ಗೆ ಗೌರವ ಹೆಚ್ಚಿದೆ ಎಂದು ವಧುವಿನ ತಂದೆ ತಿಳಿಸಿದ್ದಾರೆ.
 
ವರ, ವಧುವಿಗೆ ತಾಳಿ ಕಟ್ಟುವ ಕೆಲವೇ ಕ್ಷಣಗಳ ಮುಂಚೆ ವರನ ಕಡೆಯವರು ವಧುವಿನ ತಂದೆ ಮುಂದೆ ಹೆಚ್ಚುವರಿ ವರದಕ್ಷಿಣೆ ನೀಡುವಂತೆ ಒತ್ತಡ ಹೇರಿದ್ದರು. ಇದರಿಂದ ಅಸಮಾಧಾನಗೊಂಡ ವಧು ವಿವಾಹ ರದ್ದುಗೊಳಿಸಿದ್ದಾಳೆ. 
 
ವರದಕ್ಷಿಣೆ ಕೊಡುವವರು ಮತ್ತು ವರದಕ್ಷಿಣೆ ತೆಗೆದುಕೊಳ್ಳುವವರನ್ನು ಸಮಾಜ ಬಹಿಷ್ಕಾರ ಹಾಕಬೇಕು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments