Webdunia - Bharat's app for daily news and videos

Install App

ಚಂದ್ರಬಾಬು ನಾಯ್ಡು ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿ: ನಾನೇ ನಿರ್ಣಾಯಕ ಎಂದ ನಾಯಕ

Webdunia
ಶನಿವಾರ, 1 ಡಿಸೆಂಬರ್ 2018 (09:55 IST)
ಹೈದರಾಬಾದ್: 2019 ರ ವಿಧಾನಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಸಿಎಂ ಚಂದ್ರಬಾಬು ನಾಯ್ಡು ಗೆಲುವು ಸಾಧಿಸಲ್ಲ. ಅತಂತ್ರ ಸ್ಥಿತಿ ಬರಲಿದೆ ಎಂದು ಜನ ಸೇನಾ ಪಕ್ಷದ ನಾಯಕ, ಚಿತ್ರನಟ ಪವನ್ ಕಲ್ಯಾಣ್ ಹೇಳಿದ್ದಾರೆ.


‘2019 ರಲ್ಲಿ ಚಂದ್ರಬಾಬು ನಾಯ್ಡು ಸೋಲು ಖಚಿತ. ಅವರ ಜನಪ್ರಿಯತೆ ಕುಸಿಯುತ್ತಿದೆ, ಸರ್ಕಾರದ, ಶಾಸಕರ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ’ ಎಂದು ಪವನ್ ವಾಗ್ದಾಳಿ ನಡೆಸಿದ್ದಾರೆ.

‘ಜನ ಹೊಸತನ್ನು ಬಯಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಆಂಧ್ರ ಹೊಸ ರಾಜಕೀಯಕ್ಕೆ ಸಾಕ್ಷಿಯಾಗಲಿದೆ’ ಎಂದಿರುವ ಪವನ್ ತಾವು ವೈಎಸ್ ಆರ್ ಕಾಂಗ್ರೆಸ್ ನ ಜಗನ್ ರೆಡ್ಡಿಯೊಂದಿಗೆ ಸೇರಿಕೊಂಡು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯೂ ಇಲ್ಲದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಆ ಮೂಲಕ ಅತಂತ್ರ ಸ್ಥಿತಿ ಬಂದರೆ ತಮ್ಮ ಪಕ್ಷ ನಿರ್ಣಾಯಕವಾಗಲಿದೆ ಎಂದು ಸುಳಿವು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments