ಕೇಂದ್ರದ ವಿರುದ್ಧ ರಾಂಗ್ ಆದ ಪವನ್ ಕಲ್ಯಾಣ್

Webdunia
ಗುರುವಾರ, 15 ಮಾರ್ಚ್ 2018 (11:43 IST)
ಹೈದರಾಬಾದ್: ಕರ್ನಾಟಕ ಚುನಾವಣೆ ನಂತರ ಆಂಧ್ರ ಪ್ರದೇಶದಲ್ಲಿ ಚುನಾವಣಾ ಕಣ ರಂಗೇರಲಿದೆ. ಈ ಹಿನ್ನಲೆಯಲ್ಲಿ ಅಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ.
 

ಇತ್ತೀಚೆಗಷ್ಟೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಕೊಡಲಿಲ್ಲ ಎಂಬ ಕಾರಣಕ್ಕೆ ಮೈತ್ರಿ ಮುರಿದುಕೊಂಡ ಸಿಎಂ ಚಂದ್ರಬಾಬು ನಾಯ್ಡು ಬೆನ್ನಲ್ಲೇ ಜನ ಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಂದ್ರಬಾಬು ನಾಯ್ಡು ಅವರಂತೆ ನಾನು ಕೇಂದ್ರಕ್ಕೆ ಹೆದರೋನಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೆ, ಆಂಧ್ರಕ್ಕೆ ವಿಶೇಷ ಕೊಡುಗೆ ನೀಡದ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಥವಾ ಟಿಡಿಪಿ ಜತೆ ಪವನ್ ಪಕ್ಷ ಮೈತ್ರಿ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅದೇನಿದ್ದರೂ ಈ ಚುನಾವಣೆಯಲ್ಲಿ ಆಂಧ್ರದ ರಾಜಕೀಯ ಪಕ್ಷಗಳಿಗೆ ವಿಶೇಷ ಸ್ಥಾನಮಾನ ಕೊಡುಗೆ ದಾಳವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments