Webdunia - Bharat's app for daily news and videos

Install App

Pehalgam: ಅಮಾಯಕರನ್ನು ಕೊಂದರೆ ಅಲ್ಲಾಹ್ ಕ್ಷಮಿಸಲ್ಲ: ನಾವು ದೇಶದ ಜೊತೆಗಿದ್ದೇವೆ ಎಂದು ಮುಸ್ಲಿಮರು

Krishnaveni K
ಸೋಮವಾರ, 28 ಏಪ್ರಿಲ್ 2025 (09:21 IST)
ನವದೆಹಲಿ: ಅಮಾಯಕರನ್ನು ಕೊಂದರೆ ಅಲ್ಲಾಹ್ ಕೂಡಾ ಕ್ಷಮಿಸಲ್ಲ.. ನಾವು ದೇಶದ ಜೊತೆಗಿದ್ದೇವೆ.. ಹೀಗಂತ ಮುಸ್ಲಿಮರು ಈಗ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ನೀಡುತ್ತಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಇಡೀ ದೇಶದಲ್ಲೇ ಆಕ್ರೋಶವಿದೆ. ಕೆಲವರು ಮುಸ್ಲಿಂ ಧರ್ಮೀಯರ ಮೇಲೆಯೇ ಕಿಡಿ ಕಾರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವು ಮುಸಲ್ಮಾನರೇ ಸೋಷಿಯಲ್ ಮೀಡಿಯಾದಲ್ಲಿ ನಾವು ದೇಶದ ಜೊತೆಗಿದ್ದೇವೆ ಎಂದು ಸಂದೇಶ ಸಾರಿದ್ದಾರೆ.

ಅಮಾಯಕರನ್ನು ಕೊಲ್ಲಬೇಕು, ಅನ್ಯ ಧರ್ಮೀಯರನ್ನು ಕೊಲ್ಲಬೇಕು ಎಂದು ಕುರಾನ್ ನಲ್ಲಿ ಹೇಳಿಲ್ಲ. ಅಮಾಯಕರನ್ನು ಕೊಂದರೆ ಅಲ್ಲಾಹ್ ಕೂಡಾ ಕ್ಷಮಿಸಲ್ಲ. ಹೀಗೆ ಮಾಡಿದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತದೆ ಎಂಬುದೆಲ್ಲಾ ತಪ್ಪು ಕಲ್ಪನೆ ಎಂದಿದ್ದಾರೆ.

ಮುಸ್ಲಿಂ ಧರ್ಮ ಎಂದಿಗೂ ಹಿಂಸೆಯನ್ನು ಪ್ರಚೋದಿಸಲ್ಲ. ಶಾಂತಿಯನ್ನು ಬಯಸುತ್ತದೆ, ಮಾನವೀಯತೆಯಲ್ಲಿ ನಂಬಿಕೆಯಿಟ್ಟಿದೆ. ಧರ್ಮದ ಹೆಸರು ಹೇಳಿಕೊಂಡು ಅಮಾಯಕರನ್ನು ಕೊಲೆ ಮಾಡಿದರೆ ಖಂಡಿತಾ ಸ್ವರ್ಗ ಸಿಗಲ್ಲ ಎಂದು ಮುಸ್ಲಿಮರೇ ಈಗ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments