Pehalgam: ಸೌದಿ ಅರೇಬಿಯಾ ಪ್ರವಾಸ ಬೇಡ, ದೇಶವೇ ಮುಖ್ಯ: ಪ್ರಧಾನಿ ಮೋದಿ ದೇಶಕ್ಕೆ ವಾಪಸ್, ಇಂದು ಮಹತ್ವದ ಮೀಟಿಂಗ್

Krishnaveni K
ಬುಧವಾರ, 23 ಏಪ್ರಿಲ್ 2025 (09:00 IST)
ನವದೆಹಲಿ: ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾಕದ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿದ್ದು ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದರ ನಡುವೆ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ದೇಶ ಮುಖ್ಯ ಎಂದು ಪ್ರವಾಸ ಅರ್ಧಕ್ಕೇ ಮೊಟಕುಗೊಳಿಸಿ ತವರಿಗೆ ಬಂದಿಳಿದಿದ್ದಾರೆ.

ಇದೀಗ ಮೋದಿ ದೆಹಲಿಗೆ ಬಂದಿಳಿದಿದ್ದಾರೆ. ಇಂದು ಬೆಳಿಗ್ಗೆ 11.30 ಕ್ಕೆ ಪ್ರಧಾನಿ ಮೋದಿ ಮಹತ್ವದ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿಯಲು ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.

ನಿನ್ನೆ ಘಟನೆ ನಡೆದ ಬಳಿಕ ಪ್ರಧಾನಿ ಮೋದಿ ತಕ್ಷಣವೇ ಗೃಹಸಚಿವ ಅಮಿತ್ ಶಾರನ್ನು ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದರು. ಅಮಿತ್ ಶಾ ಸ್ಥಳಕ್ಕೆ ಬಂದು ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವಿವರಗಳನ್ನು ಪ್ರಧಾನಿ ಮೋದಿಗೆ ಕಳುಹಿಸಲಾಗಿದೆ.

ಉಗ್ರ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಮೋದಿ, ತಕ್ಷಣವೇ ಟ್ವೀಟ್ ಮಾಡಿದ್ದ ಅವರು, ಉಗ್ರರನ್ನು ಸುಮ್ಮನೇ ಬಿಡಲ್ಲ ಎಂದಿದ್ದರು. ಅದರಂತೆ ಈಗ ಕಾರ್ಯಪ್ರವೃತ್ತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments