Pehalgam attack: ಮುಸ್ಲಿಂ ಧಾರ್ಮಿಕ ಪಠಣ ಹೇಳು ಎಂದ ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ

Krishnaveni K
ಬುಧವಾರ, 23 ಏಪ್ರಿಲ್ 2025 (09:36 IST)
ಪೆಹಲ್ಗಾಮ್: ಇಲ್ಲಿ ನಡೆದ ಭೀಕರ ಉಗ್ರ ದಾಳಿಯ ಕರಾಳತೆ ಒಂದೊಂದೇ ಬಯಲಾಗುತ್ತಿದೆ. ತನ್ನ ತಂದೆಗೆ ಉಗ್ರರು ಮುಸ್ಲಿಂ ಧಾರ್ಮಿಕ ಪಠಣ ಕಲಿಮಾ ಹೇಳು ಎಂದ. ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ ಎಂದು ಮಗಳು ಕಣ್ಣೀರು ಹಾಕುತ್ತಿದ್ದಾಳೆ.

ನಿನ್ನೆ ಉಗ್ರ ದಾಳಿಯಲ್ಲಿ ಮೃತರಾದವರಲ್ಲಿ ಪುಣೆಯ ಜಗನ್ನಾಥ ಜಗದಾಳೆ ಕೂಡಾ ಒಬ್ಬರು. 54 ವರ್ಷದ ಜಗನ್ನಾಥ್ ತಮ್ಮ ಪತ್ನಿ, ಮಗಳೊಂದಿಗೆ ಕಾಶ್ಮೀರ ಪ್ರವಾಸಕ್ಕೆ ಹೋಗಿದ್ದರು. ಉಗ್ರ ದಾಳಿಯ ಸಂದರ್ಭದಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ಟೆಂಟ್ ಒಂದರಲ್ಲಿ ಅಡಗಿಕೊಂಡರು. ಘಟನೆ ಬಗ್ಗೆ ಜಗನ್ನಾಥ್ ಮಗಳು ಕಣ್ಣೀರು ಹಾಕುತ್ತಲೇ ವಿವರಿಸಿದ್ದಾಳೆ.

ಆದರೆ ಅಲ್ಲಿಗೆ ಬಂದ ಉಗ್ರರು ಹೊರಗೆ ಬರುವಂತೆ ಆವಾಜ್ ಹಾಕಿದರು. ಆಗ ನಮ್ಮ ತಂದೆ ಹೊರಗೆ ಬಂದರು. ಅವರ ಬಳಿ ಇಸ್ಲಾಮಿಕ್ ಕಲಿಮಾ ಹೇಳುವಂತೆ ಹೇಳಿದರು. ಆದರೆ ಅವರು ಗೊತ್ತಿಲ್ಲ ಎಂದರು. ಆಗ ಉಗ್ರರು ಕಿವಿ, ತಲೆ, ಬೆನ್ನಿಗೆ ಗುಂಡು ಹೊಡೆದು ನಮ್ಮ ಕಣ್ಣೆದುರೇ ಕೊಂದರು ಎಂದು ಮಗಳು ಕಣ್ಣೀರು ಹಾಕಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments