Webdunia - Bharat's app for daily news and videos

Install App

ಕೃಷ್ಣಮಠದಲ್ಲಿ ನಮಾಜ್ ಮಾಡಿದ್ದರಿಂದ ಹಿಂದೂ ಧರ್ಮಕ್ಕೆ ಅಪಚಾರವಾಗಿಲ್ಲ: ಪೇಜಾವರ ಶ್ರೀ

Webdunia
ಮಂಗಳವಾರ, 27 ಜೂನ್ 2017 (12:23 IST)
ಉಡುಪಿ ಕೃಷ್ಣಮಠದಲ್ಲಿ ಇಫ್ತಾರ್ ಕೂಟದ ಬಳಿಕ ಮುಸ್ಲಿಂ ಬಾಂಧವರಿಗೆ ನಮಾಜ್ ಮಾಡಲು ಅವಕಾಶ ಕೊಟ್ಟಿದ್ದರಿಂದ ಹಿಂದೂ ಧರ್ಮಕ್ಕೆ ಅಪಚಾರವಾಗಿಲ್ಲ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ಧಾರೆ.

ಉಪವಾಸ ಅಂತ್ಯಗೊಳಿಸಿದ ಬಳಿಕ ನಮಾಜ್ ಮಾಡುವುದು ವಾಡಿಕೆ. ಅದಕ್ಕಾಗಿಯೇ ಅವಕಾಶ ಮಾಡಿಕೊಟ್ಟೆವು. ಇಫ್ತಾರ್`ಗೆ ಆಹ್ವಾನ ನಿಡಿ ಹಾಗೆ ಕಳುಹಿಸುವುದು ಸರಿಯಲ್ಲ. ಸಾರ್ವಜನಿಕವಾಗಿ ನಮಾಜ್ ಮಾಡುವುದರಿಂದ ಯಾವುದೇ ತಪ್ಪಿಲ್ಲ. ಮಧ್ವಾಚಾರ್ಯರ ಕಾಲದಿಂದಲೂ ಕೃಷ್ಣಮಠಕ್ಕೆ ಮುಸ್ಲಿಂ ಬಾಂಧವರ ಜೊತೆ ಉತ್ತಮ ಸಂಬಂಧವಿದೆ ಎಂದು ಅವರು ಸಮರ್ಥನೆ ನೀಡಿದ್ದಾರೆ.

ಇತ್ತ, ಕೃಷ್ಣಮಠದಲ್ಲಿ ನಮಾಜ್`ಗೆ ಅವಕಾಶ ನೀಡಿದ್ದ ಖಂಡಿಸಿ ಶ್ರೀರಾಮಸೇನೆ ಜುಲೈ 2ರಂದು ಜಿಲ್ಲಾಧ್ಯಂತ ಪ್ರತಿಭಟನೆಗೆ ನಿರ್ಧರಿಸಿದೆ. ಇದನ್ನ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್, ಶ್ರೀರಾಮಸೇನೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿದೆ. ಪೇಜಾವರ ಶ್ರೀಗಳ ಕಾರ್ಯವನ್ನ ಅವರು ಬೆಂಬಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments