Webdunia - Bharat's app for daily news and videos

Install App

ಸಹೋದ್ಯೋಗಿಗೆ ತೊಂದರೆ ನೀಡಿದ್ರೆ ದಂಡ..!

Webdunia
ಶನಿವಾರ, 14 ಜನವರಿ 2023 (14:41 IST)
ಮುಂಬೈ : ತಾಂತ್ರಿಕ ಬದುಕಿನಿಂದಾಗಿ ಬಹುತೇಕ ಉದ್ಯೋಗಿಗಳಿಗೆ ಬಿಡುವೇ ಇಲ್ಲದಂತಾಗಿದೆ. ರಜಾ ದಿನಗಳಿದ್ದರೂ ತುರ್ತು ಕರೆಗಳು ಬರುತ್ತಲೇ ಇರುತ್ತವೆ.

ಇದರಿಂದ ಮಾನಸಿಕ ಒತ್ತಡ ಹೆಚ್ಚಾಗಿ ದೈಹಿಕ ಸಾಮರ್ಥ್ಯ ಕುಗ್ಗುವಂತಾಗಿದೆ. ಆದ್ದರಿಂದ ಸಂಸ್ಥೆಯ ಸಿಬ್ಬಂದಿ ರಜಾ ದಿನಗಳನ್ನು ಆರಾಮದಾಯಕವಾಗಿ ಕಳೆಯುವಂತೆ ಮಾಡಲು ಮುಂಬೈ ಮೂಲದ ಕಂಪನಿ ಹೊಸ ನಿಯಮ ಜಾರಿಗೊಳಿಸಿದೆ.

ಸಂಸ್ಥೆಯ ಉದ್ಯೋಗಿಗಳು ರಜೆಯಲ್ಲಿದ್ದಾಗಲೂ ಕೆಲ ಸಹೋದ್ಯೋಗಿಗಳು ಅವರಿಗೆ ಉದ್ಯಮದ ವಿಚಾರದಲ್ಲಿ ಕಿರಿಕಿರಿ ಮಾಡುವುದು, ದೂರವಾಣಿ ಕರೆ, ಇಮೇಲ್ ಕಳಿಸಿ ತೊಂದರೆ ನೀಡದಂತೆ ತಾಕೀತು ಮಾಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments